ಹಳಿಯಾಳ: ಹಳಿಯಾಳ ಗ್ರಾಮದೇವಿ ಉಡಚಮ್ಮಾ(ಲಕ್ಷ್ಮೀ) ದೇವಿಯ 2ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವವು ಮಂಗಳವಾರ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಶ್ರದ್ದಾಭಕ್ತಿ ಹಾಗೂ ವಿಜೃಂಭಣೆಯಿಂದ ನೆರವೆರಿತು. ಪಟ್ಟಣದ ಶೆಟ್ಟಿಗಲ್ಲಿಯಲ್ಲಿರುವ ಗ್ರಾಮದೇವಿ ದೇವಸ್ಥಾನದಲ್ಲಿ ಯಲ್ಲಾಪೂರ-ಹಳಿಯಾಳದ ಅರ್ಚಕರಾದ ರಾಮಚಂದ್ರ ಹಾಗೂ ನಾಗರಾಜ ಭಟ್ಟರಿಂದ ಮಂಗಳವಾರ ಬೆಳಿಗ್ಗೆ 8ರಿಂದ ಗಣೇಶ ಪೂಜೆ, ಪುಣ್ಯಾಹವಾಚನ, ಕ್ಷೇತ್ರಪಾಲ ಪ್ರಾರ್ಥನೆ, ಕಳಸ ಸ್ಥಾಪನೆ, ನವಗ್ರಹ ಹೋಮ, ದುರ್ಗಾಹೋಮ, … [Read more...] about ವಿಜೃಂಭಣೆಯಿಂದ ನಡೆದ ಹಳಿಯಾಳ ಗ್ರಾಮದೇವಿ ಉಡಚಮ್ಮಾ ದೇವಿಯ 2ನೇ ವರ್ಧಂತಿ ಮಹೋತ್ಸವ