ಮಾರುತಿ ವಸತಿ ವಿದ್ಯಾಲಯ ಬಂಗಾರಮಕ್ಕಿ ಶಾಲೆಯಲ್ಲಿ ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿಯನ್ನು ನಡೆಸಲಾಯಿತು. ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ದಿವ್ಯಸಾನಿಧ್ಯದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಶ್ರೀ ಮಾರುತಿ ಗುರೂಜಿಯವರು ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಕಾರ್ಯಕ್ರಮಗಳು ವೇದಿಕೆಯನ್ನು ಒದಗಿಸಿಕೊಡುತ್ತವೆ. ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಲು ಸಹಾಯಕಾರಿಯಾಗುತ್ತದೆ. ನಮ್ಮ ಈ ಸುಂದರವಾದ … [Read more...] about ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆಯಿತು ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ
ಯಲ್ಲಿ
ಐದಾರು ದಿನಗಳಿಂದ ಗಾಳಿ ಮಳೆ
ಕಾರವಾರ:ಕರಾವಳಿಯಲ್ಲಿ ಮಳೆ ರಭಸಗೊಂಡಿದೆ. ಐದಾರು ದಿನಗಳಿಂದ ಗಾಳಿ ಮಳೆ ಜೋರಾಗಿದೆ. ಇದರಿಂದ ಹೊರ ರಾಜ್ಯಗಳಿಂದ ಮೀನುಗಾರಿಕೆಗೆ ತೆರಳಿದ್ದ ನೂರಾರು ಬೋಟ್ಗಳು ಮುಂದೆ ಸಾಗಲಾಗದೆ ಬೈತಖೋಲ ಬಂದರಿನಲ್ಲಿ ಲಂಗರು ಹಾಕಿದೆ. ದಕ್ಷಿಣ ಗುಜರಾತ್ ಭಾಗ ಹಾಗೂ ಬಂಗಾಳ ಕೊಲ್ಲಿಗಳಲ್ಲಿ ಉಂಟಾಗಿರುವ ಅಧಿಕ ವಾಯುಭಾರ ಕುಸಿತದಿಂದಾಗಿ ಮಧ್ಯ ಮಹಾರಾಷ್ಟ್ರ, ಗೋವಾ, ಕರ್ನಾಟಕದ ಕರಾವಳಿ ಭಾಗ, ಕೇರಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ … [Read more...] about ಐದಾರು ದಿನಗಳಿಂದ ಗಾಳಿ ಮಳೆ
ನಗರಸಭೆಯಲ್ಲಿ ನಡೆದ ಸಭೆ
ಕಾರವಾರ: ಜಲ ಮಂಡಳಿಯಿಂದ ನಗರಸಭೆಗೆ ಬಂದ ನೀರಿನ ಬಿಲ್ ಆರು ಕೋಟಿ ದಾಟಿದ್ದು, ನಗರಸಭೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬಿಲ್ ಬಗ್ಗೆ ಶಂಕೆ ವ್ಯಕ್ತವಾಯಿತು. ನಗರದಲ್ಲಿ ನೀರು ಪೂರೈಕೆಯೇ ಸರಿಯಾಗಿರದಿರುವಾಗ ದುಬಾರಿ ಬಿಲ್ ಬಂದಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ನಾಮನಿರ್ದೇಶಿತ ಸದಸ್ಯ ಸಂತೋಷ ಗುರುಮಠ ಆಗ್ರಹಿಸಿದರು. ಸದಸ್ಯ ಸಂದೀಪ ತಳ್ಳೇಕರ್ ಮಾತನಾಡಿ, ಜೂನ್ ತಿಂಗಳಿನಲ್ಲಿ ನಗರಸಭೆಗೆ 14 ಲಕ್ಷ ನೀರಿನ ಬಿಲ್ ಬಂದಿದೆ. ಮಳೆಗಾಲದಲ್ಲಿಯೂ ಇಷ್ಟೊಂದು ಬಿಲ್ ಬಂದಿದೆ … [Read more...] about ನಗರಸಭೆಯಲ್ಲಿ ನಡೆದ ಸಭೆ