ಭಟ್ಕಳ: ತಾಲೂಕಿನ ಯಲ್ವಡಿಕವೂರ ಪಂಚಾಯಿತಿ ವ್ಯಾಪ್ತಿಯ ಸರ್ಪನಕಟ್ಟೆಯ ಯಲ್ವಡಿಯಲ್ಲಿ ಐತಿಹಾಸಿಕ ಕೋಣನ ಕಂಬಳ ಮಹೋತ್ಸವದ ಅಂಕಣ ಉದ್ಘಾಟನೆಯನ್ನು ಊರಿನ ಹಿರಿಯರಾದ ಗೋಯ್ದಪ್ಪ ನಾಗಪ್ಪ ನಾಯ್ಕ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ಯಲ್ವಡಿಕವೂರನ ಈ ಕಂಬಳವೂ ಅನಾದಿಕಾಲದಿಂದಲೂ ನಡೆಯುತ್ತಿದೆ. ಗ್ರಾಮೀಣ ಭಾಗದ ಕ್ರೀಡೆ, ಸಂಸ್ಕೃತಿಯನ್ನು ಉಳಿಸಿ ಬೆಳಸಿಕೊಂಡು ಹೋಗುವಲ್ಲಿ ಇಂತಹ ಕ್ರೀಡೆಗಳು ಸಹಕಾರಿ ಎಂದರು. ಕುಂಟುವಾಣಿ ಕೋಣನ ಕಂಬಳದ ರೂವಾರಿ ಸೋಮಯ್ಯ ಗೊಂಡ ತನಗೆ … [Read more...] about ಕೋಣನ ಕಂಬಳಕ್ಕೆ ಚಾಲನೆ