ಕಾರವಾರ:ಮೆಡಿಕಲ್ ಕಾಲೇಜಿನಲ್ಲಿ ಉದ್ಯೋಗ ನೀಡುವದಾಗಿ ನಂಬಿಸಿದ ಶೇಖರಪ್ಪ ಎಂಬಾತ ಚಾಮರಾಜ ನಗರದ ರಾಮು ಗೌಡ ಹಾಗೂ ಮಾದವಿ ಗೌಡರನ್ನು ಕಾರವಾರಕ್ಕೆ ಕರೆಯಿಸಿಕೊಂಡಿದ್ದ.ಮೆಡಿಕಲ್ ಕಾಲೇಜಿನಲ್ಲಿ ಉದ್ಯೋಗ ಒದಗಿಸಲು 2ಸಾವಿರ ರೂ ಹಣ ಕೇಳುತ್ತಿದ್ದಾರೆ ಎಂದು ಅವರನ್ನು ನಂಬಿಸಿದ್ದ. ಅವರ ಬಳಿ ಅಷ್ಟು ಹಣವಿಲ್ಲದಿದ್ದಾಗ ಇದ್ದ 1700ರೂ ದೋಚಿ ಪರಾರಿಯಾಗಿದ್ದು, ಊಟಕ್ಕೂ ಗತಿಯಿಲ್ಲದ ದಂಪತಿ ಅಂಗಡಿಯೊಂದರ ಮುಂದೆ ಮಲಗಿದ್ದರು. ಈ ವೇಳೆ ರಾಮು ಗೌಡರಿಗೆ ಪಾರ್ಶವಾಯು ತಗುಲಿತು. … [Read more...] about ಉದ್ಯೋಗ ನೀಡುವದಾಗಿ ದಂಪತಿಗಳಿಬ್ಬರನ್ನು ವಂಚಿಸಿದ ಶೇಖರಪ್ಪ
ಯಶವಂತಪುರ
ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ
ನೈಋತ್ಯ ರೈಲ್ವೇ ವಲಯ ಕಾರವಾರ -ಯಶವಂತಪುರ ಎಕ್ಸ್ಪ್ರಸ್ ಹಗಲು ರೈಲಿನ (ನಂ. 16515/516) ಸಂಚಾರ ಮಾರ್ಗ ಬದಲಾವಣೆ ಮಾಡುವ ಮೂಲಕ ಕರಾವಳಿ ಜನರ ಕಣ್ಣಿಗೆ ಮಣ್ಣೆರಚಿಸುವ ಪ್ರಯತ್ನ ಮಾಡಿದೆ.ಏಕೆಂದರೆ, ಕಾರವಾರ-ಯಶವಂತಪುರ ಹಗಲು ರೈಲುಮಾರ್ಗ ಬದಲಾವಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂಬುದು ಕರಾವಳಿ ಜನರ ಪ್ರಮುಖ ಬೇಡಿಕೆಯಾಗಿತ್ತು. ಅಂದರೆ, ತುಮಕೂರು ಮಾರ್ಗವಾಗಿ ಸಂಚರಿಸುವ ಈ ರೈಲು ಅನ್ನು ಕುಣಿಗಲ್ - ಚನ್ನರಾಯಪಟ್ಟಣ ಮಾರ್ಗವಾಗಿ … [Read more...] about ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ