ಹೊನ್ನಾವರ: ಸ್ಥಳೀಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಪ್ಲೇಸ್ಮೆಂಟ್ ಸೆಲ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ಮೂಲದ ‘ಸೆಕ್ಯುರಿಟಿಸ್ ಆ್ಯಂಡ್ ಇಂಟಲಿಜೆನ್ಸ್ ಸರ್ವಿಸಸ್ ಕಂಪನಿಯವರು ಸೆಕ್ಯುರಿಟಿ ಗಾಡ್ರ್ಸ್ ಮತ್ತು ಸೂಪರ್ವೈಸರ್ ಹುದ್ದೆಗಳ ಆಯ್ಕೆಗಾಗಿ ಕ್ಯಾಂಪಸ್ ಸಂದರ್ಶನ ನಡೆಸಿದರು. ಕುಮಟ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಯುವಕರಿಗೆ ಸೀಮಿತವಾಗಿದ್ದು, ಈ ಆಯ್ಕೆಯಲ್ಲಿ ಸುಮಾರು 50 ಅಭ್ಯರ್ಥಿಗಳು … [Read more...] about ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದಲ್ಲಿ ಯಶಸ್ವಿ ಕ್ಯಾಂಪಸ್ ಸಂದರ್ಶನ
ಯಶಸ್ವಿ
ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ಯಶಸ್ವಿ
ಹಳಿಯಾಳ: ಆರ್.ಎಸ್.ಎಸ್,ರಾಷ್ಟ್ರೀಯ ಸ್ವಯಂಸೇವಕ ಸಂಘದ ದಾಂಡೇಲಿ, ಹಳಿಯಾಳ, ಜೋಯಿಡಾ, ಯಲ್ಲಾಪುರ ತಾಲೂಕುಗಳ ವ್ಯಾಪ್ತಿಯ ದಾಂಡೇಲಿ ಜಿಲ್ಲಾ ಪ್ರಾಥಮಿಕ ಶಿಕ್ಷಾ ಸಾಪ್ತಾಹಿಕ ವರ್ಗದ ಕೊನೆಯ ದಿನವಾದ ಸೋಮವಾರ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ಯಶಸ್ವಿಯಾಗಿ ನಡೆಯಿತು. ಪಟ್ಟಣದ ವಿ.ಡಿ. ಹೆಗಡೆ ವಿದ್ಯಾಲಯದಲ್ಲಿ ಒಂದು ವಾರಗಳ ಕಾಲ ವರ್ಗಗಳನ್ನು ಏರ್ಪಡಿಸಲಾಗಿತ್ತು. ಪ್ರತಿದಿನ ಬೆಳಗಿನ ಜಾವದಿಂದ ಆರಂಭಗೊಂಡು ರಾತ್ರಿಯವರೆಗೆ ವಿವಿಧ … [Read more...] about ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ಯಶಸ್ವಿ
ಸಾರ್ವಜನೀಕರ ಸಹಕಾರ ಅತಿ ಮುಖ್ಯ,ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ
ಹಳಿಯಾಳ:ಸಮಾಜದಲ್ಲಿ ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸದಾ ಕಾರ್ಯಪ್ರವೃತ್ತರಾಗಿದ್ದು ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸಂಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಬೇಕಾದರೇ ಸಾರ್ವಜನೀಕರ ಸಹಕಾರ ಅತಿ ಮುಖ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಹೇಳಿದರು. ಹಳಿಯಾಳ ಪೋಲಿಸ್ ಇಲಾಖೆಯಿಂದ ಪಟ್ಟಣದ ತಾಲೂಕ ಪಂಚಾಯತ ಸಭಾ ಭವನದಲ್ಲಿ ಪರಿಷ್ಕøತ ಪೋಲಿಸ್ ಬೀಟ್ ವ್ಯವಸ್ಥೆಯ ಕುರಿತು ಹಾಗೂ ಅಪರಾಧ … [Read more...] about ಸಾರ್ವಜನೀಕರ ಸಹಕಾರ ಅತಿ ಮುಖ್ಯ,ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ
ಯಶಸ್ವಿ ಸಂಪನ್ನಗೊಂಡ ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಬೇಸಿಗೆ ಶಿಬಿರ
ದಾಂಡೇಲಿ:ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಆಶ್ರಯದಲ್ಲಿ ನಗರದ ದಂಡಕಾರಣ್ಯ ಇಕೋ ಪಾರ್ಕನಲ್ಲಿ ಕಳೆದ 9 ದಿನಗಳ ಕಾಲ ನಡೆದ ಮಕ್ಕಳ ಬೇಸಿಗೆ ಶಿಬಿರ ಯಶಸ್ವಿಯಾಗಿ ಸಂಪನ್ನಗೊಂಡಿತು. ದೀಪ ಬೆಳಗಿಸುವ ಮೂಲಕ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿದ ನಗರಸಭೆಯ ಮಾಜಿ ಅಧ್ಯಕ್ಷೆ ಯಾಸ್ಮಿನ್ ಕಿತ್ತೂರವರು ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಯುವಂತೆ ಮಾಡುತ್ತವೆ. ಇಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿರುವ ಪ್ರತಿಭೆ ಹಾಗೂ … [Read more...] about ಯಶಸ್ವಿ ಸಂಪನ್ನಗೊಂಡ ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಬೇಸಿಗೆ ಶಿಬಿರ