ಕಾರವಾರ:ಚಿಕ್ಕಮಗಳೂರಿನ ರೋಟರಿ ಕ್ಲಬ್ ಕಾಫಿಲ್ಯಾಂಡ್ರವರು "ಸ್ನೇಹಕ್ಕಾಗಿ ಸವಾರಿ" ಯಾತ್ರೆ ಆರಂಭಿಸಿದ್ದು, ಕಾರವಾರಕ್ಕೆ ಭೇಟಿ ನೀಡಿದ್ದ ಇವರನ್ನು ರೋಟರಿ ಕ್ಲಬ್ ಆಫ್ ಕಾರವಾರ ವತಿಯಿಂದ ಸ್ವಾಗತಿಸಲಾಯಿತು. ಎರಡು ಕ್ಲಬ್ ಸದಸ್ಯರು ಪರಸ್ಪರ ಪರಿಚಯಿಸಿಕೊಂಡರು. ರೋಟರಿ ಸೀಸೈಡ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಹಿರೇಮಠ ಮತ್ತು ರೋಟರಿ ಕಾಫಿಲ್ಯಾಂಡ್ ಅಧ್ಯಕ್ಷ ರವಿಂದ್ರ ನಾಯ್ಡು ಧ್ವಜ ವಿನಿಮಯ ಮಾಡಿದರು. ಕ್ಲಬ್ ಸದಸ್ಯಾದ ಬಿ.ಎಸ್.ಪೈ, ಪ್ರಸನ್ನ ರೇವಣಕರ, ಎಂ. ಆರ್. … [Read more...] about ಸ್ನೇಹಕ್ಕಾಗಿ ಸವಾರಿ ಯಾತ್ರೆ
ಯಾತ್ರೆ
*ಬದ್ರಿನಾಥ ಗುಡ್ಡ ಕುಸಿತ ಕಣ್ಣಾರೆ ಕಂಡ* ಗೋಕರ್ಣದ ಮೂರು ಕುಟುಂಬ*
ಗೋಕರ್ಣದಿಂದ ಮೂರು ಕುಟುಂಬ ಉತ್ತರದ ಕೇದಾರ ಬದ್ರಿ ಹರಿದ್ವಾರ ಕೈಲಾಸನಾಥ ಪರ್ವತ ಕ್ಷೇತ್ರಗಳಿಗೆ ಯಾತ್ರೆಗೆ ತೆರಳಿದ್ದು ಸುರಕ್ಷಿತವಾಗಿ ಗೋಕರ್ಣಕ್ಕೆ ಬರಲು ನವದೆಹಲಿಗೆ ತಲುಪಿದ ಸುದ್ದಿ ತಿಳಿದು ಬಂದಿದೆ. ಬದರಿನಾಥದಲ್ಲಿ ವಿಹಂಗಮ ತಾಣ ವೀಕ್ಷಿಸಿ ನಂತರದ ಕೈಲಾಸನಾಥನ ಸನ್ನಿಧಿಗೆ ಸಾಗಲು ಕಡಿದಾದ ಬೆಟ್ಟದ ದಾರಿ ಸಾಗುವಾಗ ಗೋಕರ್ಣದ ಯಾತ್ರಿಕರು ಸಾಗುವ ಸ್ಥಳದಿಂದ ಕೇವಲ 50 ಮೀಟರ್ ಸಮೀಪ ಗುಡ್ಡ ಕುಸಿದು 150 ಮೀಟರ್ ಪ್ರಪಾತಕ್ಕೆ ದೊಡ್ಡ ದೊಡ್ಡ ಕಲ್ಲುಬಂಡೆ ಬಿದ್ದ ದೃಷ್ಯ … [Read more...] about *ಬದ್ರಿನಾಥ ಗುಡ್ಡ ಕುಸಿತ ಕಣ್ಣಾರೆ ಕಂಡ* ಗೋಕರ್ಣದ ಮೂರು ಕುಟುಂಬ*
ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆ
ದಾಂಡೇಲಿ :ಅಂಬೇಡ್ಕರ್ ಸೇನೆಯ ತಾಲೂಕು ಘಟಕದ ವತಿಯಿಂದ ಸ್ಥಳೀಯ ಹಾಲಮಡ್ಡಿಯಿಂದ ನಗರದ ಸೋಮಾನಿ ವೃತ್ತದವರೆಗೆ ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆಯು ಬುಧವಾರ ಸಂಜೆ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಕರ್ನಿಂಗ್, ತಾಲೂಕು ಘಟಕದ ಅಧ್ಯಕ್ಷ ಚಂದ್ರಕಾಂತ ನಡಿಗೇರ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು. … [Read more...] about ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆ