• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯಿಂದ

ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ

August 20, 2017 by Sachin Hegde Leave a Comment

ಕಾರವಾರ: ಮಾನಸಿಕ ಕಿನ್ನತೆಯಿಂದ ಬಳಲುತ್ತಿದ್ದ ವೃದ್ಧೆಯೊರ್ವರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದರದ ಮೂಳೆಗದ್ದೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೂಳೆಗದ್ದೆ ನಿವಾಸಿ ಗುಲಾಬಿ ಗೌಡ(64) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರ ಪುತ್ರ 3 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದನು. ಪುತ್ರ ಶೋಕದಿಂದ ಅವರು ಮಾನಸಿಕ ಕಿನ್ನತೆಗೆ ಒಳಗಾಗಿದ್ದಳು. ಶುಕ್ರವಾರ ತನ್ನ ಪುತ್ರನ ಶವ ಸಂಸ್ಕಾರ ಮಾಡಿದ ಸ್ಥಳಕ್ಕೆ ತೆರಳಿ ಸೀಮೆ ಎಣ್ಣೆ ಸುರಿದುಕೊಂಡು … [Read more...] about ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ

“ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’

August 19, 2017 by Gaju Gokarna Leave a Comment

ಹೊನ್ನಾವರ:"ಕೇವಲ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವುದರಿಂದ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುವುದಿಲ್ಲ' ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಸಂಕನೂರು ಅಭಿಪ್ರಾಯಪಟ್ಟರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನಲ್ಲಿ ಯೂನಿಯನ್ ಹಾಗೂ ಜಿಮಖಾನಾ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಮನಸ್ಸು,ದೇಹ ಹಾಗೂ ಭಾವನೆಗಳ ಸಮತೋಲನ ಬೆಳವಣಿಗೆ ವ್ಯಕ್ತಿತ್ವದ ವಿಕಾಸಕ್ಕೆ ಕಾರಣವಾಗುತ್ತದೆ'ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿ … [Read more...] about “ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’

ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ

August 7, 2017 by Gaju Gokarna Leave a Comment

ಹೊನ್ನಾವರ ತಾಲೂಕಿನ ಹೆರಂಗಡಿ ಪಂಚಾಯತ್ ವ್ಯಾಪ್ತಿಯ ಅಳ್ಳಂಕಿಯಲ್ಲಿ ವೇಗದೂತ ಬಸ್‍ಗಳ ನಿಲುಗಡೆಗೆ ಆಗ್ರಹಿಸಿ ಅಳ್ಳಂಕಿ ಜಯ ಕರ್ನಾಟಕ ಗ್ರಾಮೀಣ ಘಟಕದಿಂದ ಕುಮಟಾ ವಿಭಾಗದ ಡಿಪೋಗೆ ತೆರಳಿ ಮನವಿ ಸಲ್ಲಿಸಿದರು. ಅಳ್ಳಂಕಿಯಲ್ಲಿ 500ಕ್ಕೂ ಹೆಚ್ಚು ಮನೆಗಳಿದ್ದು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ವಿಕಾಸ ಗ್ರಾಮೀಣ ಬ್ಯಾಂಕ್, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರ ಕಚೇರಿಗಳಿದ್ದು ಇಲ್ಲಿಂದ ದಿನ ನಿತ್ಯ ನೂರಾರು ಪ್ರಯಾಣಿಕರು ದೂರದ ಸ್ಥಳಗಳಿಗೆ, ವಿದ್ಯಾರ್ಥಿಗಳು … [Read more...] about ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ

‘ನಮ್ಮ ಗ್ರಾಮ ನಮ್ಮ ರಸ್ತೆ’

August 7, 2017 by Gaju Gokarna Leave a Comment

ಹೊನ್ನಾವರ: ಕುಮಟಾ-ಹೊನ್ನಾವರ ವಿಧಾಸಭಾ ಕ್ಷೇತ್ರದ ಪ್ರಸಕ್ತ ಸಾಲಿನಲ್ಲಿ `ನಮ್ಮ ಗ್ರಾಮ ನಮ್ಮ ರಸ್ತೆ' ಯೋಜನೆಯಡಿ 39.36 ಕೋಟಿ ರೂ. ಅನುದಾನವನ್ನು ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳಿ ಬಿಡುಗಡೆಗೊಳಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಶೆಟ್ಟಿ ಹೇಳಿದರು. ಪಟ್ಟಣದ ತಾ.ಪಂ ಸಭಾಭವನದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ತಾಲೂಕಿನ ಐಗಾರಮಕ್ಕಿ ಜನಸಾಲೆಯಿಂದ ಹೊಯ್ನೀರಿಗೆ ಹೋಗುವ ರಸ್ತೆ ಮತ್ತು … [Read more...] about ‘ನಮ್ಮ ಗ್ರಾಮ ನಮ್ಮ ರಸ್ತೆ’

ವಿಜೃಂಭಣೆಯಿಂದ ನಡೆದ ನಾಗರಪಂಚಮಿ

July 29, 2017 by Gaju Gokarna Leave a Comment

ಹೊನ್ನಾವರ:ಪೌರಾಣಿಕ ಹಿನ್ನೆಲೆಯುಳ್ಳ ಹಾಗೂ ನಾಗಾರಾಧನೆಗೆ ಪುಣ್ಯ ಸ್ಥಳವಾಗಿರುವ ತಾಲೂಕಿನ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ನಾಗಬನದಲ್ಲಿ ನಾಗಮೂರ್ತಿಗೆ ಸಾವಿರಾರು ಭಕ್ತಾದಿಗಳಿಂದ ಅಭಿಷೇಕ ಸೇವೆಗಳು ವಿಜೃಂಭಣೆಯಿಂದ ನಡೆದವು. ಬೆಳಿಗ್ಗೆಯಿಂದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹಾಲಿನ ಅಭಿಷೇಕ, ಪಂಚಾಮೃತಾಭಿಷೇಕ, ನಾಗ ಮಂತ್ರಾಭಿಷೇಕ, ಹಣ್ಣು-ಕಾಯಿ, ಬಾಳೆಗೊನೆ ಸೇವೆ, ಮಹಾಮಂಗಳಾರತಿ ಮುಂತಾದ ಸೇವೆ ಭಕ್ತರಿಂದ … [Read more...] about ವಿಜೃಂಭಣೆಯಿಂದ ನಡೆದ ನಾಗರಪಂಚಮಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar