ದಾಂಡೇಲಿ: ಲಾಕ್ ಡೌನ್ ಸಡಿಲಿಕೆ ಬಳಿಕ ಕಳೆದ 15 ದಿನಗಳಿಂದ ನಗರದ ಬಹುತೇಕ ಕಡೆಗಳಲ್ಲಿ ಒಳಚರಂಡಿ (ಯುಜಿಡಿ) ಕಾಮಗಾರಿ_ಆರಂಭವಾಗಿದೆ. ಮನಸ್ಸಿಗೆ ಬಂದಂತೆ ದಿನಕ್ಕೊಂದು ರಸ್ತೆಯನ್ನು ಅಗೆದು ಅದನ್ನು ಅರ್ಧಕ್ಕೆ ಬಿಟ್ಟು ಮರುದಿನ ಮತ್ತೊಂದು ರಸ್ತೆ ಅಗೆಯಲಾಗುತ್ತಿರುವುದರಿಂದ ಅಗೆಯಲಾದ ಗುಂಡಿಗಳಲ್ಲಿ_ಮಳೆ_ನೀರು ಮತ್ತು ತ್ಯಾಜ್ಯ_ನೀರು ನಿಂತುಕೊಳ್ಳುವುದರಿಂದ ಇದೀಗ ನಗರಕ್ಕೆ ಮಹಾಮಾರಿ ಸಾಂಕ್ರಾಮಿಕ_ರೋಗಗಳು_ಹರಡುವ ಭೀತಿ_ಎದುರಾಗಿದೆ.ಈಗಾಗಲೆ ಕೊವಿಡ್-19 ನಿಂದ … [Read more...] about ದಾಂಡೇಲಿ ಒಳಚರಂಡಿ ಕಾಮಗಾರಿ ಕರ್ಮಕಾಂಡ – ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಜನತೆ.