ಹಳಿಯಾಳ:- ವಿದ್ಯಾರ್ಥಿಗಳು, ಯುವ ಸಮುದಾಯ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಹೆಚ್ಚಿನ ಮಹತ್ವ ನಿಡುತ್ತಿರುವುದು ಸರಿಯಿಲ್ಲ ಯುವ ಸಮುದಾಯ ಇದರಿಂದ ಹೊರಬಂದು ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳುವಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ದಾಂಡೇಲಿ ಡಿವೈಎಸ್ಪಿ ಮೋಹನ ಪ್ರಸಾದ ಅಭಿಪ್ರಾಯಿಸಿದರು. ಪಟ್ಟಣದ ಶಿವಾಜಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪೋಲಿಸ್ ಇಲಾಖೆಯಿಂದ ನಡೆದ ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮ ಉಧ್ಘಾಟಿಸಿ ಅವರು … [Read more...] about ಯುವಕರು ಭವಿಷ್ಯದ ಬಗ್ಗೆ ಯೋಚಿಸಿ ಹೆಜ್ಜೆಯಿಡಬೇಕು – ಡಿವೈಎಸ್ಪಿ ಮೊಹನಪ್ರಸಾದ