ಕಾರವಾರ: ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರಿಕ ಮತ್ತು ಜನ ಪ್ರತಿನಿಧಿಗಳು ಬೆಂಬಲಿಸಬೇಕು ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ರೂಪಾಲಿ ಎಸ್. ನಾಯ್ಕ ಹೇಳಿದರು.ತಾಲೂಕಿನ ಆಮದಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಅಭಿವೃದ್ಧಿ ಎಂದರೆ ಕೇವಲ ರಸ್ತೆ ಚರಂಡಿ ನಿರ್ಮಾಣ ಅμÉ್ಟೀ ಅಲ್ಲ. ಕೈಗಾರಿಕೆಗಳ ಸ್ಥಾಪನೆ, … [Read more...] about ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಶಾಸಕಿ ರೂಪಾಲಿ ನಾಯಕ
ಯುವಕ-ಯುವತಿಯರು
ಹಳಿಯಾಳದ ರುಡಸೆಟ್ ಗೆ ಡಾ.ಕೆ ಕಸ್ತೂರಿರಂಗನ ಭೇಟಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘನೆ ಯುವಕರು ದೇಶದ ಪ್ರಗತಿಗಾಗಿ ಕೊಡುಗೆ ನೀಡುವಂತೆ ಕರೆ
ಹಳಿಯಾಳ :- ಕ್ಷೀಪ್ರಗತಿಯಲ್ಲಿ ಬೆಳೆಯುತ್ತಿರುವ ಆಧುನಿಕ ಭಾತರದಲ್ಲಿ ಯುವಕ-ಯುವತಿಯರು ತಮಗೆ ಒದಗಿ ಬರುವ ಅವಕಾಶಗಳ ಸದುಪಯೋಗ ಪಡೆದು ಜೀವನದಲ್ಲಿ ಏನಾದರೂ ಸಾಧನೆ ಮಾಡುವಲ್ಲಿ ಕಾರ್ಯೋನ್ಮುಖರಾಗಬೇಕೆಂದು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕøತರಾಗಿರುವ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ ಕರೆ ನೀಡಿದರು. ಹಳಿಯಾಳದ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ಗೆ ಭೇಟಿ ನೀಡಿದ ಅವರು ವಿವಿಡಿ ಸ್ಕೂಲ್ ಆಫ್ ಎಕ್ಸಲೆನ್ಸ್, ಐಟಿಐ, ದೇಶಪಾಂಡೆ ಆರ್ಸೆಟಿಗೆ … [Read more...] about ಹಳಿಯಾಳದ ರುಡಸೆಟ್ ಗೆ ಡಾ.ಕೆ ಕಸ್ತೂರಿರಂಗನ ಭೇಟಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘನೆ ಯುವಕರು ದೇಶದ ಪ್ರಗತಿಗಾಗಿ ಕೊಡುಗೆ ನೀಡುವಂತೆ ಕರೆ