ಭಟ್ಕಳ: 16 ವರ್ಷದ ಅಪ್ರಾಪ್ತಯುವತಿಯೋರ್ವಳನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಬಲವಂತವಾಗಿ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿರುವ ಬಗ್ಗೆ ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಯುವತಿಯ ತಾಯಿ ಶನಿವಾರ ಪ್ರಕರಣ ದಾಖಲಿಸಿದ್ದಾಳೆ .ಆರೋಪಿಯನ್ನು ನಿತೀನ್ ಅಣ್ಣಪ್ಪ ನಾಯ್ಕ ಮುರುಡೇಶ್ವರ ಹಿರೇದೋಮಿ ನಿವಾಸಿ ಎಂದು ತಿಳಿದು ಬಂದಿದೆ. ಈತನು ಅದೇ ಊರಿನ 16 ವರ್ಷದ ಯುವತಿಯೊಂದಿಗೆ ಸ್ನೇಹ ಸಂಬಂಧ ಬೆಳೆಸಿ ಯುವತಿಯನ್ನು ಮದುವೆಯಾಗುದಾಗಿ ಪುಸಲಾಯಿಸಿ ಸೆಪ್ಟೆಂಬರ್ 1 ರಾತ್ರಿ … [Read more...] about ಮದುವೆಯಾಗುದಾಗಿ ಪುಸಲಾಯಿಸಿ ಕರೆ ಮಾಡಿ 16 ವರ್ಷದ ಯುವತಿಯನ್ನು ಕರೆದು ಲೈಂಗಿಕ ಸಂಪರ್ಕ ಹೊಂದಿದ ಭೂಪ;ಪ್ರಕರಣ ದಾಖಲು