ಕಾರವಾರ:ಶಿರಸಿ ಬಿಸಲಕೊಪ್ಪದಲ್ಲಿ ಅಪ್ರಾಪ್ತ ಯುವತಿಯನ್ನು ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪಿ ಹಸನ್ ಉಮ್ಮರಲಿಗೆ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಆರೋಪಿ ಬಿಸಲುಕೊಪ್ಪ ಗ್ರಾಮದ ಹಸನ್ ಉಮ್ಮರಲಿ 2 ಫೆಬ್ರುವರಿ 2014 ರಂದು ಮನೆಗೆ ಗೇರು ಬೀಜದ ಕೆಲಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಬಚ್ಚಲುಮನೆಯಲ್ಲಿ ಅತ್ಯಾಚಾರ ಮಾಡಿರುವ ಬಗ್ಗೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸುದೀರ್ಘ ವಿವಾರಣೆ … [Read more...] about ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ
ಯುವತಿ
ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು
ಹೊನ್ನಾವರ: ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿಯಲ್ಲಿ ತಾಲೂಕಿನ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಪಟ್ಟಣದ ಶರಾವತಿ ಕಲಾಕೇಂದ್ರದಲ್ಲಿ ಏರ್ಪಡಿಸಿದ ಉದ್ಯೋಗ ಮೇಳದಲ್ಲಿ 926 ಯುವಕರು ಪಾಲ್ಗೊಂಡು ವಿವಿಧ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದರು. ಕೆಸಿ ಕಾಫಿ ಡೇ 124, ಬೆಂಗಳೂರಿನ ಟೀ ಲೀಜರ್ 68, ಸ್ಕೋಡ್ವೆಸ್ ಸಂಸ್ಥೆ 145, ಆದಿಶಕ್ತಿ ಇಂಡಸ್ಟ್ರೀಸ್ , ಸಿಂಡ್ ಗ್ರಾಮೀಣ ಸಂಸ್ಥೆ 59, ಭಾರತೀಯ ಜೀವ ವಿಮಾ ನಿಗಮ 73, ಹಾಗೂ … [Read more...] about ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು
ಬಲಾತ್ಕಾರ :ಆರೋಪಿ ಬಂಧನ
ಹೊನ್ನಾವರ;ಹಾಲು ತರಲು ಮನೆಗೆ ಬಂದ ಯುವತಿಯ ಮೇಲೆ ಬಲತ್ಕಾರವೆಸಗಿದ ಪ್ರಕರಣ ಹೊನ್ನಾವರ ತಾಲೂಕಿನ ಕವಲಕ್ಕಿಯ ಪ್ಲಾಟ್ಕೇರಿಯಲ್ಲಿ ನಡೆದಿದ್ದು ಈ ಕುರಿತು ಪೋಲಿಸರಿಗೆ ಬಲತ್ಕಾರಕ್ಕೊಳಗಾದ ಯುವತಿಯ ತಾಯಿ ದೂರು ನೀಡಿದ್ದಾರೆ. ಕವಲಕ್ಕಿ ಪ್ಲಾಟ್ಕೇರಿಯ ಸುಬ್ರಹ್ಮಣ್ಯ(ಸುಬ್ಬಾ) ಶೆಟ್ಟಿ(29) ಈ ಪ್ರಕರಣದ ಆರೋಪಿಯಾಗಿದ್ದಾನೆ. ಪ್ಲಾಟ್ಕೇರಿಯ ನಿವಾಸಿಯಾದ ಯುವತಿಯ ತಾಯಿ ಪೋಲಿಸರಿಗೆ ದೂರು ಸಲ್ಲಿಸಿದ್ದಾರೆ. 21 ವರ್ಷದ ಮಗಳು ಸಂಜೆ ವೇಳೆ ಆರೋಪಿತನ ಮನೆಯಿಂದ ಹಾಲು ತರಲು … [Read more...] about ಬಲಾತ್ಕಾರ :ಆರೋಪಿ ಬಂಧನ
ಗ್ರಾಮೀಣ ಉದ್ಯೋಗ ಮೇಳ ಉದ್ಘಾಟನೆ
ಕಾರವಾರ:ಜ್ಞಾನ, ವಿರ್ಶವಾಸ, ಪರಿಶ್ರಮ ಹಾಗೂ ಶಿಸ್ತಿನಿಂದ ಯಶಸ್ಸು ಸಿಗುತ್ತದೆ ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಆರ್.ಜಿ. ನಾಯಕ ಹೇಳಿದರು. ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ತರಬೇತಿ ಸಂಸ್ಥೆ ಸಹಯೋಗತ್ವದಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಯುವಕ ಯುವತಿಯರಿಗೆ ಉದ್ಯೋಗ ಮೇಳದಲ್ಲಿ ಅವರು ಮಾತನಾಡಿದರು. ಸ್ಥಳೀಯವಾಗಿ … [Read more...] about ಗ್ರಾಮೀಣ ಉದ್ಯೋಗ ಮೇಳ ಉದ್ಘಾಟನೆ
ಹೊನ್ನಾವರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯನ್ನು ಉದ್ಘಾಟಿಸಲಾಯಿತು
ಹೊನ್ನಾವರ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಣಾಳಿಕೆಯಲ್ಲಿ ಹೇಳಿದ ಎಲ್ಲಾ ಕಾರ್ಯಕ್ರಮಗಳನ್ನು ಪೂರ್ಣಗೊಳಿಸುತ್ತಿದ್ದು, ನಿರುದ್ಯೋಗಿ ಯುವಕ ಯುವತಿಯರಿಗೆ ಉಪಯೋಗವಾಗಲೆಂದು ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ ಅನುಷ್ಠಾನಕ್ಕೆ ತಂದಿದ್ದು, ಇದರಿಂದ ನಗರ ಮತ್ತು ಗ್ರಾಮೀಣ ಪ್ರದೇಶದ ನಿರುದೋಗಿಗಳಿಗೆ ಬಹುಪಯೋಗವಾಗಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಜಿ.ಪಂ.ಸದಸ್ಯೆ ಪುಷ್ಪಾ ನಾಯ್ಕ ಹೇಳಿದರು. ತಾಲೂಕು ಆಡಳಿದ ಆಶ್ರಯದಲ್ಲಿ ನಡೆದ … [Read more...] about ಹೊನ್ನಾವರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯನ್ನು ಉದ್ಘಾಟಿಸಲಾಯಿತು