ಹೊನ್ನಾವರ ,ಅರಣ್ಯ ಇಲಾಖೆ, ಯುವಶಕ್ತಿ ಬಳಗ ಗೇರುಸೊಪ್ಪ ಇವರ ಸಹಯೋಗದೊಂದಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗೆಹಳ್ಳದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.ನಗರಬಸ್ತಿಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನ್ನಪೂರ್ಣ್ ಶಾಸ್ತ್ರೀ ಕಾರ್ಯಕ್ರಮ ಉದ್ಘಾಟಿಸಿ ಪರಿಸರ ಸಂರಕ್ಷಣೆ ಬಗ್ಗೆ ಮಾತನಾಡಿ ಇಂದಿನ ದಿನಮಾನದಲ್ಲಿ ಪರಿಸರದ ಬಗ್ಗೆ ಹೆಚ್ಚಿಗೆ ಕಾಳಜಿವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಜವಾಬ್ದಾರಿಯುತರಾಗಿ ಎಲ್ಲಡೆ ಹಸಿರು ವನವಿರುವಂತೆ ಇಂತಹ … [Read more...] about ವನಮಹೋತ್ಸವ ಕಾರ್ಯಕ್ರಮ