ಹೊನ್ನಾವರ , ಸ್ನೇಹ ಯುವಕ ಸಂಘ ತೊಪ್ಪಲಕೇರಿ, ಕರ್ಕಿ ಇವರ ಆಶ್ರಯದಲ್ಲಿ ಹೊನ್ನಾವರ, ಭಟ್ಕಳ ಮತ್ತು ಕುಮಟಾ ತಾಲೂಕಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ ಪಂದ್ಯಾವಳಿಯನ್ನು ಹೊನ್ನಾವರ ತಾಲೂಕಿನ ಕರ್ಕಿಯ ತೊಪ್ಪಲಕೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಪಂದ್ಯಾವಳಿಯ ಸಭಾ ಕಾರ್ಯಕ್ರಮವನ್ನು ರಾಜ್ಯ ಕಬಡ್ಡಿ ಅಸೋಸಿಯೇಶನ್ನ ಉಪಾಧ್ಯಕ್ಷರಾದ ಸೂರಜ ನಾಯ್ಕ ಸೋನಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತೊಪ್ಪಲಕೇರಿಯ ಸ್ನೇಹ ಯುವಕ ಸಂಘದವರು ಅತ್ಯಂತ ಉತ್ಸಾಹದೊಂದಿಗೆ … [Read more...] about ಯುವಶಕ್ತಿಯನ್ನು ಸರಿಯಾದ ಮಾರ್ಗದಲ್ಲಿ ವಿನಿಯೋಗಿಸಿದರೆ ನಮ್ಮ ದೇಶ ವಿಶ್ವಗುರು ಸ್ಥಾನಕ್ಕೇರಲು ಸಾಧ್ಯ : ನಾಗರಾಜ ನಾಯಕ ತೊರ್ಕೆ.