ಹೊನ್ನಾವರ : ಗ್ರಾಮೀಣ ಹಾಗೂ ಪಟ್ಟಣದಲ್ಲಿ ಅಂಚೆಪತ್ರಗಳನ್ನು ಮನೆಮನೆಗೆ ತಲುಪಿಸುವ ಪೋಸ್ಟಮ್ಯಾನಗಳನ್ನು ಸೇವೆ ಸ್ಮರಿಸುವ ಭಾವನೆಗಳ ಕಿಂದರಿ ಜೋಗಿ ಎನ್ನುವ ವಿನೂತನ ಕಾರ್ಯಕ್ರಮ ಹೊನ್ನಾವರ ಯುವಾ ಬ್ರಿಗೇಡ್ ವತಿಯಿಂದ ಜರುಗಿತು.ಕರೋನಾ ಸಂಧರ್ಬದಲ್ಲಿ ಪೋಸ್ಟ್ಮ್ಯಾನ್ಗಳ ಸೇವೆಯನ್ನು ಸ್ಮರಿಸಿ ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯವರ ಮಾರ್ಗದರ್ಶನದಲ್ಲಿ ಇಡೀ ರಾಜ್ಯದಲ್ಲಿ ಪೋಸ್ಟ್ಮ್ಯಾನ್ಗಳನ್ನು ಕಿಂದರಿ ಜೋಗಿ ಎನ್ನುವ ಕಾರ್ಯಕ್ರಮದಡಿಯಲ್ಲಿ … [Read more...] about “ಭಾವನೆಗಳ ಕಿಂದರಿ ಜೋಗಿ”ಗೆ ಯುವಾ ಬ್ರಿಗೇಡ್ನಿಂದ ಸನ್ಮಾನ