ಹೊನ್ನಾವರ:ಭಾರತ ಸರ್ಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಕಾರವಾರ ತಾಲೂಕು ಯುವ ಒಕ್ಕೂಟ ಹೊನ್ನಾವರ, ಸಂಪ್ರಭಾ ಗ್ರಾಮೀಣಾಭೀವೃದ್ಧಿ ಸಂಸ್ಥೆ (ರಿ.) ಮೂಡ್ಕಣಿ ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ (ರಿ.) ಮೂಡ್ಕಣಿ ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಯುವಕ ಸಂಘ ಕೆಳಗಿನ ಮೂಡ್ಕಣಿ, ಸ್ತ್ರೀ ಶಕ್ತಿ ಹಾಗೂ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಆಟೋ ಚಾಲಕರು ಮೂಡ್ಕಣಿ, ಇವರ ಸಹಕಾರದಲ್ಲಿ ಮೂಡ್ಕಣಿಯ ಬಸ್ ಸ್ಟ್ಯಾಂಡ್ … [Read more...] about ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚ ಹೇ ಸೇವಾ ಕಾರ್ಯಕ್ರಮ
ಯುವ ಕಾರ್ಯ
“ನೆರೆಹೊರೆ ಯುವ ಸಂಸದ್” ಕಾರ್ಯಕ್ರಮ
ಹೊನ್ನಾವರ ;ಭಾತರ ಸರ್ಕಾರ ,ನೆಹರು ಯುವ ಕೇಂದ್ರ ಕಾರವಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಶ್ರೀ ಮಾರಿಕಾಂಬ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ (ರಿ) ಸಾಲಿಕೇರಿ, ಹಳದಿಪುರ, ತಾಲೂಕು ಯುವ ಒಕ್ಕೂಟ ಹೊನ್ನಾವರ, ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ (ರಿ) ಇವರ ಸಂಯುಕ್ತ ಆಶ್ರಯದಲ್ಲಿ “ನೆರೆಹೊರೆ ಯುವ ಸಂಸದ್” ಕಾರ್ಯಕ್ರಮವನ್ನು ಹಳೆ ತಾಲೂಕಾ ಪಂಚಾಯತ ಸಭಾಭವನದಲ್ಲಿ ದಿÀ: 27-09-2017 ರಂದು ಸಮಯ ಬೆಳಿಗ್ಗೆ 10 :30 ಕ್ಕೆ ಇಟ್ಟುಕೊಳ್ಳಲಾಗಿದೆ. ಆ ದಿನ ಯುವಕ … [Read more...] about “ನೆರೆಹೊರೆ ಯುವ ಸಂಸದ್” ಕಾರ್ಯಕ್ರಮ