ಹೊನ್ನಾವರ: ಸಂಘಟನೆಯ ಮೂಲಕ ಅಭಿವೃದ್ಧಿ ಸಾಧಿಸಬೇಕು, ಸಮಾಜದ ಮೇಲೆ ಆಗುವ ದೌರ್ಜನ್ಯವನ್ನು ಖಂಡಿಸಿ ಪ್ರತ್ಯುತ್ತರವನ್ನು ನೀಡಬೇಕು ಎಂದು ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ, ಬಿಜೆಪಿ ಮುಖಂಡ ನಾಗರಾಜ ನಾಯ್ಕ ತೊರ್ಕೆ ಹೇಳಿದರು. ಪಟ್ಟಣದ ಅಂಬೇಡ್ಕರ ಸಭಾಭವನದಲ್ಲಿ ನಡೆದ ತಾಲೂಕು ಮಡಿವಾಳರ ಸಂಘದ 18ನೇ ವಾರ್ಷಿಕ ಸಮ್ಮೇಳನದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದ ಪ್ರತಿಯೊಬ್ಬ ಮಕ್ಕಳು ಶಿಕ್ಷಣವನ್ನು ಪಡೆಯಬೇಕು. ಮಹಿಳೆಯರು … [Read more...] about ಸಮಾಜದ ಮೇಲೆ ಆಗುವ ದೌರ್ಜನ್ಯವನ್ನು ಖಂಡಿಸಿ ಪ್ರತ್ಯುತ್ತರವನ್ನು ನೀಡಬೇಕು; ಬಿಜೆಪಿ ಮುಖಂಡ ನಾಗರಾಜ ನಾಯ್ಕ ತೊರ್ಕೆ