ಹೊನ್ನಾವರ : ಸ್ವಾತಂತ್ರ್ಯ ಸಂಗ್ರಾಮದಿಂದಲೂ ದೇಶಕ್ಕೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ ಹೆಮ್ಮೆ ವಕೀಲರದ್ದಾಗಿದೆ. ವಕೀಲರ ಘನತೆ ಗೌರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ವಕೀಲರದ್ದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ವಕೀಲರ ದಿನಾಚರಣೆಯ ಪ್ರಯುಕ್ತ ವಕಿಲರ ಸಂಘ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ದೇಶದ ಪ್ರಗತಿಗೆ ಪೂರಕವಾಗಿರುವ ಅನೇಕ ಯೋಜನೆಯ ರೂವಾರಿಗಳು … [Read more...] about ವಕೀಲರ ಘನತೆ ಗೌರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ವಕೀಲರದ್ದಾಗಿದೆ;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ