ನೋಂದಣಿಗೆ ವೆಬ್ ಸೈಟ್ ನಲ್ಲಿ ಅವಕಾಶಬೆಂಗಳೂರು : ಎಲ್ಲ ಶಾಲಾ-ಕಾಲೇಜುಗಳಲ್ಲಿ ಎನ್ ಎಸ್ ಎಸ್ ಚಟುವಟಿಕೆ ಕಡ್ಡಾಯಗೊಳಿಸಲು ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಸಾಗಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣ ಗೌಡ ಹೇಳಿದ್ದಾರೆ.ನಿಮ್ಹಾನ್ಸ್ ಮೂಲಕ ಎನ್ ಎಸ್ ಎಸ್ ಸ್ವಯಂ ಸೇವಕರರಿಗೆ ಕೌನ್ಸೆಲಿಂಗ್ ತರಬೇತಿ ನೀಡಲಾಗುತ್ತಿದೆ. ಇದುವರೆಗೆ 2,31,000 ಯುವ … [Read more...] about ರಾಜ್ಯದ ಎಲ್ಲ ಶಾಲೆ-ಕಾಲೇಜಿನಲ್ಲಿ ಎನ್ನೆಸ್ಸೆಸ್ ಕಡ್ಡಾಯ : ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೇ
ಕಾರವಾರ:2017-18ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೇಗಳನ್ನು ಸೆಪ್ಟಂಬರ 7 ರಿಂದ 9 ರವರೆಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏರ್ಪಡಿಸಲಾಗಿದೆ ಸೆಪ್ಟಂಬರ್ 7 ರಂದು ಕಾರವಾರ ತಾಲೂಕು ಕ್ರೀಡಾಂಗಣ (ಮಾಲಾದೇವಿ ಕ್ರೀಡಾಂಗಣ)ದಲ್ಲಿ ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್, ಹ್ಯಾಂಡಬಾಲ್, ಷಟಲ್ ಬ್ಯಾಡ್ಮಿಂಟನ್, ಟೆಬಲ್ ಟೆನ್ನಿಸ್, ಥ್ರೋಬಾಲ್ ಮತ್ತು 8 ರಂದು ಅಥ್ಲೆಟಿಕ್ಸ, ಖೋ.ಖೋ ಭಾಸ್ಕೆಟ್ಬಾಲ್ ಸ್ಪರ್ಧೇಗಳು ನಡೆಯಲಿವೆ. ಹಾಗೂ ಸೆ.9 … [Read more...] about ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೇ