ಕಾರವಾರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020ನೇ ಸಾಲಿನಲ್ಲಿ ವಿವಿಧ ಕ್ರೀಡೆಗಳಲ್ಲಿ ರಾಷ್ಟçಮಟ್ಟದಲ್ಲಿ ಕರ್ನಾಟಕದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕ್ರೀಡಾಪಟುಗಳು ಮತ್ತು ಅಂತರ್ ರಾಷ್ಟಿçÃಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ.ಭಾಗವಹಿಸಿ ರಾಷ್ಟçಕ್ಕೆ ಕೀರ್ತಿತಂದ ರಾಜ್ಯದ ಕ್ರೀಡಾಪಟುಗಳಿಗೆ ನಗದು ನೀಡಿ ಪುರಸ್ಕರಿಸಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆ ಯ ಅರ್ಹ ಕ್ರೀಡಾಪಟುಗಳು ಅಗಸ್ಟ್ 20 ರೊಳಗಾಗಿ ನಿಗದಿತ ನಮೂನೆಯ ಅರ್ಜಿ ಭರ್ತಿ … [Read more...] about ಕೀರ್ತಿತಂದ ಕ್ರೀಡಾಪಟುಗಳಿಗೆ ಪುರಸ್ಕಾರ : ಅರ್ಜಿ ಆಹ್ವಾನ
ಯುವ ಸಬಲೀಕರಣ
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರಿಡೆಗಳು ಕಣ್ಮರೆಯಾಗುತ್ತಿದೆ;ಲೋಕೇಶ ಡಿ
ಹೊನ್ನಾವರ .ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಉ.ಕ. ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ (ರಿ.) ಮೂಡ್ಕಣಿ ತಾಲೂಕು ಯುವ ಒಕ್ಕೂಟ ಹೊನ್ನಾವರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶಂಭುಲಿಂಗೇಶ್ವರ ಕ್ರೀಡಾಂಗಣದಲ್ಲಿ ಗ್ರಾಮೀಣ ಕ್ರೀಡೋತ್ಸವ ಕಾರ್ಯಕ್ರಮವನ್ನುನಡೆಯಿತ್ತು . ತಾ.ಪಂ. ಸದಸ್ಯರಾದ ಲೋಕೇಶ ಡಿ. ನಾಯ್ಕ ಉದ್ಘಾಟಿಸಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ … [Read more...] about ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರಿಡೆಗಳು ಕಣ್ಮರೆಯಾಗುತ್ತಿದೆ;ಲೋಕೇಶ ಡಿ
ಅ.6 ರ ಕೆಸರುಗದ್ದೆ ಕ್ರೀಡಾಕೂಟ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತೋಡೂರಿನ ಶ್ರೀ ಗೋವಿಂದ ದೇವ ಕ್ರೀಡಾ ಹಾಗೂ ಸಾಂಸ್ಕøತಿಕ ಯುವಕ ಮಂಡಳಿಯಿಂದ ಅ.8 ರಂದು ಹೋಬಳಿ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಆಯೋಜಿಸಲಾಗಿದೆ. ಪುರುಷರಿಗಾಗಿ ಕೆಸರುಗದ್ದೆ ಓಟ, ಹಗ್ಗ ಜಗ್ಗಾಟ, ವಾಲಿಬಾಲ್ ಪಂದ್ಯಾವಳಿಗಳು ನಡೆಯಲಿವೆ. ಮಕ್ಕಳಿಗಾಗಿ ಲಿಂಬು ಚಮಚ, ಮಹಿಳೆಯರಿಗಾಗಿ ಕೊಡ ಹೊತ್ತು ಓಡುವ ಸ್ಪರ್ಧೆ, ಹಗ್ಗ ಜಗ್ಗಾಟ ಹಾಗೂ ಥ್ರೋ ಬಾಲ್ … [Read more...] about ಅ.6 ರ ಕೆಸರುಗದ್ದೆ ಕ್ರೀಡಾಕೂಟ