ಹಳಿಯಾಳ : ಕಾಡಿನಲ್ಲಿರಬೇಕಾದ ಕೃಷ್ಣಮೃಗ(ಜಿಂಕೆ)ಯೊಂದು ಸೋಮವಾರ ಸಾಯಂಕಾಲ ಹಳಿಯಾಳ ಪಟ್ಟಣದ ಗುಡ್ನಾಪೂರ ಆಶ್ರಯ ಬಡಾವಣೆಯಲ್ಲಿಯ ಮನೆಗೆ ಬಂದು ಜನರ ಪ್ರೇಕ್ಷಣೆಯ ಕೇಂದ್ರಬಿಂದುವಾಗಿತ್ತು. ಗುಡ್ನಾಪುರ, ದೇಶಪಾಂಡೆ ಆಶ್ರಯ ಬಡಾವಣೆಯಲ್ಲಿ ವಾಸಿಸುವ ಸದ್ಯ ಅಯ್ಯಪ್ಪಸ್ವಾಮಿ ಮಾಲೆ ಧರಿಸಿ ವೃತಾಚರಣೆಯಲ್ಲಿರುವ ಗಣೇಶ ಗೋಸಪ್ಪನವರ ಎನ್ನುವವರ ಮನೆಗೆ ಬಂದಿರುವ ಈ ಅಪರೂಪದ ಅತಿಥಿ ಅವರ ಹಿತ್ತಲು ಬಾಗಿಲಿಂದ ಒಳಗೆ ಪ್ರವೇಶಿಸಿ ಒಂದು ಮೂಲೆಯಲ್ಲಿ ಕುಳಿತುಕೊಂಡಿತ್ತು. ಮನೆಯಲ್ಲಿಯ … [Read more...] about ಮನೆಗೆ ಬಂದ ಕೃಷ್ಣಮೃಗ
ಯೊಂದು
ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ
ಹೊನ್ನಾವರ;‘ತಾಲೂಕಿನ ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. , ಮಂಕಿ ಬ್ಲಾಕ್ ಕಾಂಗ್ರೇಶ ಅಧ್ಯಕ್ಷ ಚಂದ್ರಶೇಖರ ಗೌಡ, ಅಧ್ಯಕ್ಷತೆಯನ್ನು ವಹಿಸಿದ್ದರು. ಹೊನ್ನಾವರ ಭಟ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಮಂಕಾಳ ವೈದ್ಯ ಮಾತನಾಡಿ ಸಾಮಾನ್ಯ ಬಡ ಜನರಿಗೆ ಏನು ಕೊಡಬೇಕು ಎಂದು ನಾನು ಕಲಿತಿದ್ದೇನೆ ನನ್ನ ಮೊದಲ ಆದ್ಯತೆ ಶಿಕ್ಷಣ. ಚಿತ್ತಾರ ಅಭಿವೃದ್ದಿಯಾಗಬೇಕಾದರೆ ಕೇವಲ ರಸ್ತೆ ಮಾಡಿದರೆ ಹಾಗೂ ಬ್ರೀಡ್ಜ ಮಾಡಿದರೆ ಆಗುವುದಿಲ್ಲ. ಬದಲಿಗೆ ಮಕ್ಕಳಿಗೆ … [Read more...] about ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ