• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯೋಗ

ಕೇಂದ್ರ ಸರ್ಕಾರಿ ನೌಕರರಿಗೆ ಆಯುಷ್ ಡೇ ಕೇರ್ ಚಿಕಿತ್ಸಾ ಕೇಂದ್ರಗಳ ಸೇವೆ ಒದಗಿಸಲು ಅನುಮೋದನೆ

December 2, 2020 by Sachin Hegde Leave a Comment

ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಆಯುರ್ವೇದ, ಯೋಗ ಮತ್ತು ನ್ಯಾಚುರೋಪಥಿ ವ್ಯವಸ್ಥೆಯಡಿ ಚಿಕಿತ್ಸೆಗಳನ್ನು ನೀಡಲು ಉದ್ದೇಶಿತ ಡೇ ಕೇರ್ ಥೆರಪಿ ಕೇಂದ್ರಗಳ ಸೌಕರ್ಯ ಒದಗಿಸುವ ಪ್ರಸ್ತಾವಕ್ಕೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಮೋದನೆ ನೀಡಿದೆ. ಈಗಾಗಲೇ ಕೇಂದ್ರ ಸರ್ಕಾರಿ ಆರೋಗ್ಯ ಸೇವೆಗಳು (ಸಿಜಿಎಚ್ ಎಸ್) ಅಡಿಯಲ್ಲಿ ಹೆಸರಿಸಲಾದ (ಎಂಪ್ಯಾನಲ್) ಪಡೆದ ಸಾಂಪ್ರದಾಯಿಕ (ಅಲೋಪಥಿ) ವೈದ್ಯಕೀಯ ಕೇಂದ್ರಗಳ ಮಾದರಿಯಲ್ಲಿ, ಸದ್ಯದಲ್ಲೇ … [Read more...] about ಕೇಂದ್ರ ಸರ್ಕಾರಿ ನೌಕರರಿಗೆ ಆಯುಷ್ ಡೇ ಕೇರ್ ಚಿಕಿತ್ಸಾ ಕೇಂದ್ರಗಳ ಸೇವೆ ಒದಗಿಸಲು ಅನುಮೋದನೆ

ರವೀಂದ್ರ ಭಟ್ ಸೂರಿಯವರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಧಾನ

September 13, 2020 by Sachin Hegde Leave a Comment

ಕುಮಟಾ: ತಾಲೂಕಿನ ಹೊಲನಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರವೀಂದ್ರ ಭಟ್ಟ, ಸೂರಿ ಅವರಿಗೆ ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಶಿಕ್ಷಕ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದರು.ಎಂ.ಕಾಂ.ಬಿ.ಪಿ.ಇಡಿ. ಪದವೀಧರರಾಗಿರುವ ರವೀಂದ್ರ ಭಟ್ಟ ಅವರು ಸೃಜನಶೀಲ ಶಿಕ್ಷಕರಾಗಿದ್ದು ಶೈಕ್ಷಣಿಕ, ಸಾಹಿತ್ಯ, ಯೋಗದ ಕುರಿತು … [Read more...] about ರವೀಂದ್ರ ಭಟ್ ಸೂರಿಯವರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಧಾನ

ದೇಶ ರೋಗದ ಗೂಡಾಗದಿರಲು ಪರಂಪರೆಯ ಮೌಲ್ಯಯುತ ಜೀವನವನ್ನು ನಡೆಸಬೇಕು;ಸುರೇಶ ನಾಯ್ಕ

November 18, 2019 by Vishwanath Shetty Leave a Comment

ಯೋಗ, ಆಯುರ್ವೇದ, ನಿಸರ್ಗೋಪಚಾರ, ಮೊದಲಾದ ಪರಂಪರೆಯ ಆರೋಗ್ಯ ಸೂತ್ರವನ್ನು ನಾವು ಮರೆತಿರುವುದರಿಂದ ರೋಗ ದೇಶವನ್ನು ಆವರಿಸುತ್ತಿದೆ. ನಮ್ಮ ದೇಹ ಅದಕ್ಕೆ ಬೇಕಾದ ವ್ಯಾಯಾಮ, ಆಹಾರಗಳನ್ನು ಈ ಪದ್ಧತಿಯಲ್ಲಿ ಹೇಳಲಾಗಿದೆ. ಹೀಗೆ ಬದುಕಿದವರು ಬಹುಕಾಲ ಆರೋಗ್ಯದಿಂದ ಇದ್ದ ಉದಾಹರಣೆಗಳಿವೆ. ದೇಶ ರೋಗದ ಗೂಡಾಗದಿರಲು ಪರಂಪರೆಯ ಮೌಲ್ಯಯುತ ಜೀವನವನ್ನು ನಡೆಸಬೇಕು ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ ಹೇಳಿದರು. ಅವರು ಅಗ್ರಹಾರ ಹಣಪತಿ ದೇವಾಲಯದ … [Read more...] about ದೇಶ ರೋಗದ ಗೂಡಾಗದಿರಲು ಪರಂಪರೆಯ ಮೌಲ್ಯಯುತ ಜೀವನವನ್ನು ನಡೆಸಬೇಕು;ಸುರೇಶ ನಾಯ್ಕ

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಾಲಕರು ಶ್ರಮಿಸಬೇಕು – ಸಿಡಿಪಿಓ ಅಂಬಿಕಾ ಕಟಕೆ

March 17, 2019 by Yogaraj SK Leave a Comment

MAKALA kalika shibira samaropa

ಹಳಿಯಾಳ : ಮಕ್ಕಳ ಸವೋತೋಮುಖ ಅಭಿವೃದ್ದಿಗೆ ಪಾಲಕರು ಶ್ರಮಿಸುವುದು ಪ್ರತಿಯೊಬ್ಬ ಪಾಲಕರ ಆಧ್ಯ ಕರ್ತವ್ಯವಾಗಿದೆ. ಇದರ ಜೊತೆಗೆ ಅವರ ಶಿಕ್ಷಣ ಮತ್ತು ಆರೋಗ್ಯದ ಕುರಿತು ಹೆಚ್ಚಿನ ಮುತವರ್ಜಿ ವಹಿಸುವುದು ಅವಶ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಯೋಜನಾಧಿಕಾರಿ ಅಂಬಿಕಾ ಕಟಕೆ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸೊಸೈಟಿ ಕಾರವಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಹಾಗೂ ಶ್ರೀ ದುರ್ಗಾಯವ ಸಂಘ ಹಳಿಯಾಳ ಇವರ … [Read more...] about ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಾಲಕರು ಶ್ರಮಿಸಬೇಕು – ಸಿಡಿಪಿಓ ಅಂಬಿಕಾ ಕಟಕೆ

ಆಹಾರ, ವಿಹಾರ, ವಿಚಾರದೊಂದಿಗೆ ಓಂಕಾರ ಧ್ಯಾನವು ಸರ್ವತೋಮುಖ ಬೆಳವಣಿಗೆಗೆ ಅವಶ್ಯಕ;ಡಾ| ಚೈತ್ರಾ ಪಂಡಿತ್

June 23, 2018 by Gaju Gokarna Leave a Comment

yoga news

ಹೊನ್ನಾವರ : “ಟಿವಿ, ಮೊಬೈಲ್, ಕಂಪ್ಯೂಟರ್ ಬಳಕೆಯಿಂದ ಮಕ್ಕಳಲ್ಲಿ ಏಕಾಗ್ರತೆ ಹಾಗೂ ಬರವಣಿಗೆಯ ಕೌಶಲ್ಯ ಕಡಿಮೆಯಾಗುವುದನ್ನು ತಡೆಯಲು ಧ್ಯಾನ, ಯೋಗ, ಪ್ರಾಣಾಯಾಮ ಸಹಕಾರಿ” ಎಂದು ಹೊನ್ನಾವರದ ವೈದ್ಯಾಧಿಕಾರಿ ಡಾ| ಚೈತ್ರಾ ಪಂಡಿತ್ ನುಡಿದರು. ಅವರು ಇತ್ತೀಚೆಗೆ ಸಂಗಮ ಸೇವಾ ಹೊನ್ನಾವರ ಹಾಗೂ ಕೆ.ಎಲ್.ಇ. ಸೊಸೈಟಿಯ ಕೌಟುಂಬಿಕ ಸಲಹಾ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಹಳದೀಪುರದ ಆರ್.ಈ.ಎಸ್. ಸಂಯುಕ್ತ ಪದವಿ ಪೂರ್ವ ವಿದ್ಯಾಲಯದಲ್ಲಿ ಏರ್ಪಡಿಸಲಾದ ವಿಶ್ವಯೋಗ ದಿನಾಚರಣೆಯನ್ನು … [Read more...] about ಆಹಾರ, ವಿಹಾರ, ವಿಚಾರದೊಂದಿಗೆ ಓಂಕಾರ ಧ್ಯಾನವು ಸರ್ವತೋಮುಖ ಬೆಳವಣಿಗೆಗೆ ಅವಶ್ಯಕ;ಡಾ| ಚೈತ್ರಾ ಪಂಡಿತ್

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar