ಹೊನ್ನಾವರ; ಇತ್ತಿಚಿಗೆ ಉತ್ತರ ಪ್ರದೇಶದ ಹತ್ರಾಸ್ನಲ್ಲಿ 19 ವರ್ಷದ ದಲಿತ ಯುವತಿ ಮನಿಷಾಳ ಅತ್ಯಾಚಾರದಂತಹ ಹೀನ ಕೃತ್ಯ ಖಂಡಿಸುವ ಜೊತೆ ಸಾವಿನ ತನಿಖೆಯನ್ನು ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕಾ ಘಟಕ ಹಾಗೂ ಮಂಕಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸದಸ್ಯರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು.ಪಟ್ಟಣದ ಶರಾವತಿ ವೃತ್ತದಿಂದ ತಹಶೀಲ್ದಾರ್ ಕಛೇರಿಯವರೆಗೂ … [Read more...] about ಮನಿಷಾ ಸಾವಿಗೆ ನ್ಯಾಯ ಒದಗಿಸುವಂತೆ ದಲಿತ ಸಂಘರ್ಷ.ಸಮಿತಿ ಆಗ್ರಹ