ಹೊನ್ನಾವರ ;ತಾಲೂಕಿ ನ ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾಸರಕೋಡಿನ ಸ್ನೇಹ ಕುಂಜದ ವೈದ್ಯೆ ಡಾ. ಚೈತ್ರಾ ಪಂಡಿತ್ರ ಮಾತನಾಡಿ.ಯೋಗ ಅಂದರೆ ಮನಸ್ಸನ್ನು ಪರಮಾತ್ಮನಲ್ಲಿ ಕೇಂದ್ರಿಕರಿಸುವುದು. ಶಾರೀರಿಕ, ಮಾನಸಿಕ, ಭಾವನಾತ್ಮಕ, ಬೌದ್ಧಿಕ, ಆಧ್ಯಾತ್ಮಿಕ ಬೆಳವಣಿಗೆಗಳು ಮನುಷ್ಯನ ಸರ್ವಾಂಗೀಣ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ಆಹಾರ, ವಿಹಾರ, ವಿಚಾರ ಈ ಮೂರರಲ್ಲಿ … [Read more...] about ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
ಯೋಗ
ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ
ಹೊನ್ನಾವರ :ವಿಶ್ವ ಸಂಸ್ಥೆ, ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ದಿನವೆಂದು ಘೋಷಿಸಿದ ಹಿನ್ನೆಲೆಯಲ್ಲಿ ಹೊನ್ನಾವರದ ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಎಸ್ ಎಸ್ ಹೆಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಯೋಗದ ಮಹತ್ವವನ್ನು ತಿಳಿಸಿದರಲ್ಲದೇ ಯೋಗ ಪ್ರಾತ್ಯಕ್ಷಿಕೆಯಲ್ಲಿಯೂ ಪಾಲ್ಗೊಂಡರು. ಪದವಿ ಪೂರ್ವ … [Read more...] about ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ
ಸ್ವಸ್ಥ ಆರೋಗ್ಯಕ್ಕೆ ಯೋಗ ಸಹಕಾರಿ-ಎಸ್.ಎನ್.ಪಾಟೀಲ
ದಾಂಡೇಲಿ;ಸ್ವಸ್ಥ ಆರೋಗ್ಯ ನಿರ್ಮಾಣಕ್ಕೆ ಯೋಗ ಸಹಕಾರಿಯಾಗಿದ್ದು, ಪ್ರತಿನಿತ್ಯ ಯೋಗಭ್ಯಾಸವನ್ನು ಮಾಡುವುದರ ಮೂಲಕ ರೋಗ ರುಜಿನಗಳಿಂದ ದೂರವಿರಲು ಸಾಧ್ಯ. ಈ ನಿಟ್ಟಿನಲ್ಲಿ ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಭಾರತ ವಿಶ್ವ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳುವುದರ ಮೂಲಕ ಜಗತ್ತಿಗೆ ಮಾದರಿ ಸಂದೇಶವನ್ನು ನೀಡಿದೆ ಎಂದು ನಗರದ ಕಾಗದ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ಎಸ್.ಎನ್.ಪಾಟೀಲ ಹೇಳಿದರು. ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ … [Read more...] about ಸ್ವಸ್ಥ ಆರೋಗ್ಯಕ್ಕೆ ಯೋಗ ಸಹಕಾರಿ-ಎಸ್.ಎನ್.ಪಾಟೀಲ
ಜೂನ್: 21 ಕ್ಕೆ ಯೋಗ ಕಾರ್ಯಕ್ರಮ
ದಾಂಡೇಲಿ;ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ ನಗರದ ಅರಿವು ಫೌಂಡೇಶನ್ ಆಶ್ರಯದಲ್ಲಿ ಜೂನ್: 21 ರಂದು ಬೆಳಿಗ್ಗೆ 6.30 ರಿಂದ 8 ಗಂಟೆಯವರೆಗೆ ಸ್ಥಳೀಯ ಸುಭಾಸ ನಗರದಲ್ಲಿರುವ ಒಳ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾಗದ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ಎಸ್.ಎನ್.ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಂಕಣಕಾರ ಹಾಗೂ ಉಪನ್ಯಾಸಕ ಡಾ: ಆರ್.ಜಿ.ಹೆಗಡೆ, ಡಿವೈಎಸ್ಪಿ ಡಿ.ಎಸ್.ಪವಾರ್, ಹಿರಿಯ ವಕೀಲ … [Read more...] about ಜೂನ್: 21 ಕ್ಕೆ ಯೋಗ ಕಾರ್ಯಕ್ರಮ
ಯೋಗ ತರಭೇತಿ ಉದ್ದೇಶಿಸಿ ಮಾತನಾಡಿದ ಶ್ರೀಗಳು
ಕಾರವಾರ:ನಿರಂತರ ಸಾಧನೆ ಮಾಡುವದರ ಮೂಲಕ ದೇಹವನ್ನು ಸಮತೋಲನಕ್ಕೆ ತಂದುಕೊಳ್ಳಬಹುದು ಎಂದು ದೊಡ್ಡಬಳ್ಳಾಪುರ ಆಶ್ರಮದ ಸ್ವಾಮಿ ಧ್ಯಾನಾನಂದಜೀ ಹೇಳಿದರು. ಕಾರವಾರದ ಪತಂಜಲಿ ಯೋಗ ಸಮಿತಿ ಹಾಗೂ ಭಾರತ ಸ್ವಾಭಿಮಾನ ಟ್ರಸ್ಟ್ನಿಂದ ನಗರದ ಬಾಡ ನ್ಯೂ ಹೈಸ್ಕೂಲ್ ಆವರಣದಲ್ಲಿ ಮೇ 5 ರಿಂದ ಆಯೋಜಿಸಿದ್ದ 25 ದಿನಗಳ ಸಹಯೋಗ ಶಿಕ್ಷಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಾಣಾಯಾಮ ಹಾಗೂ ಧ್ಯಾನದ ತರಬೇತಿ ನೀಡಿದರು. ಸೀಮಿತವಾಗಿ ಹಾಗೂ ಹೆಚ್ಚು … [Read more...] about ಯೋಗ ತರಭೇತಿ ಉದ್ದೇಶಿಸಿ ಮಾತನಾಡಿದ ಶ್ರೀಗಳು