ಕಾರವಾರ: ದುಡಿಯುವ ಕೈಗಳಿಗೆ ಕೆಲಸ ಕೊಡುವ ಉದ್ಯೋಗ ಖಾತರಿ ಯೋಜನೆಯಲ್ಲಿ ರಾಜ್ಯದ 30 ಜಿಲ್ಲೆಯ ಗ್ರಾಮ ಪಂಚಾಯತಗಳಲ್ಲಿ ಕೋಟ್ಯಾಂತರ ರೂ.ಗಳ ಅವ್ಯವಹಾರವ ನಡೆದಿರುವ ಬಗ್ಗೆ ಸಾಮಾಜಿಕ ಲೆಕ್ಕ ಪರಿಶೋಧನಾ ವಿಭಾಗ ಸರಕಾರಕ್ಕೆ ವರದಿ ನೀಡಿದೆ. ಈ ಕುರಿತಂತೆ ಪಂ.ರಾಜ್ ಇಲಾಖೆಯು ಅದರ ವಸೂಲಾತಿಗೆ ಆದೇಶಿಸಿದರೂ ಜಿಲ್ಲೆಯ ಅಧಿಕಾರಿಗಳು ಖ್ಯಾರೇ ಎನ್ನುತ್ತಿಲ್ಲ. ಪಂ.ರಾಜ್ ಇಲಾಖೆಯ ಅಡಿಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಭಾಗವು 2011 ರಿಂದ ಕಾರ್ಯನಿರ್ವಹಿಸುತ್ತಿದ್ದು, ವರ್ಷದ … [Read more...] about ಉದ್ಯೋಗ ಖಾತರಿ ಯೋಜನೆ ಅವ್ಯವಹಾರ;ಕೊಟ್ಯಾಂತರ ರೂ.ಗಳ ಹಣ ವಸೂಲಾತಿಗೆ ಆರ್.ಡಿ.ಪಿ.ಆರ್.ಸೂಚನೆ
ಯೋಜನೆಯ
ಪ್ರಧಾನ ಕಾರ್ಯದರ್ಶಿ ರೂಪಾ ಒಡೆಯರ
ಕಾರವಾರ:ಸಿದ್ದರದ ಮಲ್ಲಿಕಾರ್ಜುನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ವಿದ್ಯಾರ್ಥಿ ಸಂಸತ್ ಚುನಾವಣೆಯಲ್ಲಿ ಪ್ರತಿನಿಧಿಗಳ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ರೂಪಾ ಒಡೆಯರ ಚುನಾಯಿತರಾದರು. ಶಿವಾನಿ ಪೂಜಾರಿ ಕ್ರಿಡಾ ಕಾರ್ಯದರ್ಶಿಯಾಗಿ, ಅಂಮ್ರಿತಾ ಕೊಲಂಬಕರ ಸಾಂಸ್ಕøತಿಕ ಕಾರ್ಯದರ್ಶಿಯಾಗಿ, ಪ್ರಭಾತ ರಾಣೆ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯದರ್ಶಿಯಾಗಿ, ನಿಲೇಶ ಚಿಪ್ಕರ ಪ್ರವಾಸ ಕಾರ್ಯದರ್ಶಿಯಾಗಿ ಚುನಾಯಿತರಾದರು. ಸಾಝಿಯಾ ಶೇಖರನ್ನು ಮಹಿಳಾ … [Read more...] about ಪ್ರಧಾನ ಕಾರ್ಯದರ್ಶಿ ರೂಪಾ ಒಡೆಯರ