• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯೋಜನೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಶ್ ಮೌದ್ಗಿಲ್‍ರಿಂದ ಜಿಲ್ಲಾ ಪ್ರಗತಿ ಪರಿಶೀಲನೆ

November 3, 2017 by Sachin Hegde Leave a Comment

ಕಾರವಾರ: ಮಾತೃಪೂರ್ಣ ಯೋಜನೆ ಅನುಷ್ಠಾನ ನಿಯಮ ಸರಳೀಕರಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಷ್ ಮೌದ್ಗಿಲ್ ಜಿಲ್ಲಾಡಳಿತಕ್ಕೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮಾತೃಪೂರ್ಣ ಯೋಜನೆ ಅನುಷ್ಠಾನ ನಿಯಮಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಳಗೊಳಿಸುವ ಅಗತ್ಯವಿದೆ. ಇದು ರಾಜ್ಯ ಸರ್ಕಾರದ ಹಂತದಲ್ಲೇ ಆಗಬೇಕಿರುವುದರಿಂದ ಸರ್ಕಾರಕ್ಕೆ ಪ್ರಸ್ತಾವನೆ … [Read more...] about ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಶ್ ಮೌದ್ಗಿಲ್‍ರಿಂದ ಜಿಲ್ಲಾ ಪ್ರಗತಿ ಪರಿಶೀಲನೆ

ನವಕರ್ನಾಟಕ ವಿಷನ್ 2025 ಯೋಜನೆ

October 20, 2017 by Sachin Hegde Leave a Comment

ಕಾರಾವರ: ನವಕರ್ನಾಟಕ ವಿಷನ್ 2025 ಯೋಜನೆಯು ಮುಖ್ಯಮಂತ್ರಿಗಳ ವಿಶೇಷ ಆಸಕ್ತಿಯ ಕನಸಾಗಿದ್ದು ವಿಷನ್ 2025 ಜಿಲ್ಲೆಯ ಅಭಿವೃಧ್ಧಿಗೆ ಸಹಕಾರಿಯಾಗಿದೆ ಎಂದು ಶಾಸಕ ಸತೀಶ ಸೈಲ್ ಹೇಳಿದರು. ಜಿಲ್ಲಾ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಷನ್-2025 ಕಾರ್ಯಾಗಾರದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯ ಕಡಲತೀರಗಳನ್ನು ಕೇರಳ ಹಾಗೂ ಗೋವ ರಾಜ್ಯಗಳ ಮಾದರಿಯಂತೆ ಪ್ರವಾಸಿ ಯಾತ್ರಿಕ ತಾಣಗಳಾಗಿ ಅಭಿವೃದ್ಧಿಗೋಳಿಸುವಲ್ಲಿ ವಿಷನ್- 2025 ಡಾಕ್ಯುಮೆಂಟ್ ಯೋಜನೆಯು ಮಹತ್ವದ … [Read more...] about ನವಕರ್ನಾಟಕ ವಿಷನ್ 2025 ಯೋಜನೆ

ದೇಶದಲ್ಲಿಯೇ ಮಾದರಿ ಮುಖ್ಯಮಂತ್ರಿ ಸಿದ್ದರಾಮಯ್ಯ;ಶಾಸಕಿ ಶಾರದಾ ಎಂ. ಶೆಟ್ಟಿ

October 13, 2017 by Gaju Gokarna Leave a Comment

ಹೊನ್ನಾವರ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ನಾಲ್ಕುವರೆ ವರ್ಷದಲ್ಲಿ ಅನೇಕ ಜನಪರ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದಲ್ಲಿಯೇ ಸಿದ್ದರಾಮಯ್ಯ ಮಾದರಿ ಮುಖ್ಯಮಂತ್ರಿ ಎನಿಸಿ ಕೊಂಡಿದ್ದಾರೆ ಎಂದು ಶಾಸಕಿ ಶಾರದಾ ಎಂ. ಶೆಟ್ಟಿ ಹೇಳಿದರು. ಅವರು ಇಂದು ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಹಸಿದವರಿಗೆ ಹೊಟ್ಟೆ ತುಂಬಾ ಊಟ ಮಾಡಿ ಮಲಗಲು … [Read more...] about ದೇಶದಲ್ಲಿಯೇ ಮಾದರಿ ಮುಖ್ಯಮಂತ್ರಿ ಸಿದ್ದರಾಮಯ್ಯ;ಶಾಸಕಿ ಶಾರದಾ ಎಂ. ಶೆಟ್ಟಿ

ಮನೆಯಂಗಳದಲ್ಲಿ ಕೈ ತೋಟ ; ಇಲಾಖೆಯಿಂದ ಪ್ರೋತ್ಸಾಹ ಯೋಜನೆ

September 11, 2017 by Sachin Hegde Leave a Comment

ಕಾರವಾರ:ತೋಟಗಾರಿಕೆ ನಡೆಸಲು ಆಸಕ್ತಿ ಇದ್ದರೂ ಜಾಗದ ಸಮಸ್ಯೆಯಿಂದ ಕೃಷಿ ಕಾರ್ಯದಿಂದ ದೂರ ಇರುವ ನಗರ ಪ್ರದೇಶದ ಜನರಿಗೆ ತಮ್ಮ ಮನೆಯ ಅಂಗಳದಲ್ಲಿ ಕೈತೋಟ ಹಾಗೂ ಛಾವಣಿಯ ಮೇಲೆ ತಾರಸಿ ತೋಟ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆಯು ಪ್ರೋತ್ಸಾಹ ನೀಡುವ ಯೋಜನೆಯೊಂದನ್ನು ಸಿದ್ಧ ಪಡಿಸಿದೆ. ತಮಗೆ ಅಗತ್ಯ ಇರುವ ರಾಸಾಯನಿಕ ರಹಿತ ಹಣ್ಣು ಹಾಗೂ ತರಕಾರಿಗಳನ್ನು ಜನರು ತಾವೇ ಬೆಳೆದುಕೊಳ್ಳುವಂತೆ ಇಲಾಖೆಯು ಸಹಕಾರ ನೀಡಲಿದೆ. ರಾಜ್ಯ ಸರಕಾರವು 2017-18ನೇ ಸಾಲಿನ ಬಜೆಟ್‍ನಲ್ಲಿ … [Read more...] about ಮನೆಯಂಗಳದಲ್ಲಿ ಕೈ ತೋಟ ; ಇಲಾಖೆಯಿಂದ ಪ್ರೋತ್ಸಾಹ ಯೋಜನೆ

ಮುಖ್ಯಮಂತ್ರಿಗಳೊಂದಿಗೆ ಸಂವಾದ

September 5, 2017 by Sachin Hegde Leave a Comment

ಪ್ರಶ್ನೆ: ಸರ್ಕಾರ ಜನಸಂಖ್ಯೆ ಆಧಾರಿತವಾಗಿ ಜಿಲ್ಲೆಗಳಿಗೆ ಅನುಧಾನ ಬಿಡುಗಡೆ ಮಾಡುತ್ತದೆ. ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಸಾಕಷ್ಟು ವಿಸ್ತಾರವಾಗಿದೆ. ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಲ್ಲಿ ಜನಸಂಖ್ಯೆ ವಿರಳವಾಗಿರುವದರಿಂದ ಅನುಧಾನವೂ ಕಡಿಮೆ ಬರುತ್ತದೆ. ಇದರಿಂದ ನಿರಿಕ್ಷಿತ ಮಟ್ಟದಲ್ಲಿ ಜಿಲ್ಲೆ ಅಭಿವೃದ್ದಿಯಾಗಿಲ್ಲ. ಜಿಲ್ಲೆಯ ಜನ ಸೀಬರ್ಡ, ಕೈಗಾ, ಕೊಡಸಳ್ಳಿ ಮೊದಲಾದ ಯೋಜನೆಗಳಿಂದ ನಿರಾಶ್ರಿತರಾಗಿರುವದನ್ನು ಪರಿಗಣಿಸಿ ಜನಸಂಖ್ಯೆಗೆ … [Read more...] about ಮುಖ್ಯಮಂತ್ರಿಗಳೊಂದಿಗೆ ಸಂವಾದ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar