• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಂಗಮಂದಿರ

ತೊಳಸಾಣಿಯಲ್ಲಿ ತಹಶಿಲ್ದಾರ್ ನೇತೃತ್ವದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ ಗ್ರಾಮವಾಸ್ತವ್ಯ

February 21, 2021 by Vishwanath Shetty Leave a Comment

gramavastavya

ಹೊನ್ನಾವರ –ತಾಲೂಕಿನ ಕುಗ್ರಾಮವಾದ ತೊಳಸಾಣಿಯಲ್ಲಿ ತಹಶೀಲ್ದಾರ ವಿವೇಕ ಶೇಣ್ವಿ ನೇತೃತ್ವದಲ್ಲಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಹಳ್ಳಿಬೇಟಿ ಹಾಗೂ ಗ್ರಾಮ ವಾಸ್ತವ್ಯ ನಡೆಯಿತು.ಸರ್ಕಾರಿ ಸವಲತ್ತುಗಳನ್ನು ಪಡೆಯಲು ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಕಛೇರಿಗೆ ಅಲೆದು ಬೇಸತ್ತಿದ್ದ ಗ್ರಾಮಸ್ಥರು ಇಂದು ತಮ್ಮ ಬಳಿಗೇ ಬಂದ ಅಧಿಕಾರಿಗಳೆದುರು ಒಂದೇ ಉಸುರಿಗೆ ಸಾಲು ಸಾಲು ಬೇಡಿಕೆಗಳ ಪಟ್ಟಿಯನ್ನಿಟ್ಟು ಈಡೇರಿಸುವಂತೆ ಮನವಿ ಮಾಡಿದರು.ಮುಖ್ಯವಾಗಿ … [Read more...] about ತೊಳಸಾಣಿಯಲ್ಲಿ ತಹಶಿಲ್ದಾರ್ ನೇತೃತ್ವದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ ಗ್ರಾಮವಾಸ್ತವ್ಯ

ಸುಭದ್ರಾ ಕಲ್ಯಾಣ” ಯಕ್ಷಗಾನ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ ಸಾರ್ವಜನಿಕರು

March 20, 2018 by Gaju Gokarna Leave a Comment

ಸುಭದ್ರಾ ಕಲ್ಯಾಣ”

ಹೊನ್ನಾವರ . ತಾಲೂಕಿನ ಗುಣವಂತೆಯಲ್ಲಿ ಕೆರೆಮನೆ ಶಿವರಾಮ ಹೆಗಡೆ ರಂಗಮಂದಿರ ಯಲ್ಲಿ ‘ಮಾಸದ ಆಟ’ ಪ್ರಯುಕ್ತವಾಗಿ "ಸುಭದ್ರಾ ಕಲ್ಯಾಣ” ಯಕ್ಷಗಾನ ಪ್ರದರ್ಶನ ಏರ್ಪಡಿಸಿದ್ದು, ಮುಮ್ಮೇಳದಲ್ಲಿ ಬಲರಾಮನಾಗಿ ಶ್ರೀಪಾದ ಹೆಗಡೆ ಹಡಿನಬಾಳ, ಕೃಷ್ಣನಾಗಿ ಕೆರೆಮನೆ ಶಿವಾನಂದ ಹೆಗಡೆ, ಕಪಟ ಸನ್ಯಾಸಿಯಾಗಿ (ಅರ್ಜುನ) ಶಿರಳಗಿ ತಿಮ್ಮಪ್ಪ ಹೆಗಡೆ, ವನಪಾಲಕನಾಗಿ ಸೀತಾರಾಮ ಹೆಗಡೆ ಮುಡಾರೆ, ಕೌರವನಾಗಿ ವಿನಾಯಕ ನಾಯ್ಕ, ಕರ್ಣನಾಗಿ ಚಂದ್ರಶೇಖರ ಎನ್., ನಕುಲ ಗೌಡ, ಕೃಷ್ಣ ಮರಾಠಿ, ತಿಲಕ್ … [Read more...] about ಸುಭದ್ರಾ ಕಲ್ಯಾಣ” ಯಕ್ಷಗಾನ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ ಸಾರ್ವಜನಿಕರು

ನವ್ಹಂಬರ 16 ರಂದು ಪ್ರಧಾನ ಮಂತ್ರಿ ಮುದ್ರಾ ಸಾಲ ಶಿಬಿರ

November 15, 2017 by Sachin Hegde Leave a Comment

ಕಾರವಾರ:ಜಿಲ್ಲಾ ಲೀಡ್ ಬ್ಯಾಂಕ ಕಚೇರಿಯು ನವ್ಹಂಬರ 16 ರಂದು ಬೆಳಗ್ಗೆ 11 ಗಂಟೆಗೆ ಕಾರವಾರ ಜಿಲ್ಲಾ ರಂಗಮಂದಿರದಲ್ಲಿ ಪ್ರಧಾನ ಮಂತ್ರಿ ಮುದ್ರಾ ಸಾಲ ಶಿಬಿರವನ್ನು ಆಯೋಜಿಸಿದೆ. ಶಿಬಿರದಲ್ಲಿ ಪ್ರಮುಖ ಬ್ಯಾಂಕುಗಳು ಭಾಗವಹಿಸಲಿದ್ದು ಆಸಕ್ತ ಉದ್ಯಮಿಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಮುದ್ರಾ ಯೋಜನೆಯಡಿ ದೊರೆಯುವ ಸಾಲ ಸೌಲಭ್ಯಗಳ ಮಾಹಿತಿ ಪಡೆಯಬಹುದಾಗಿದೆ. ಶಿಶು ಸ್ಕೀಮ್‍ನಲ್ಲಿ 50 ಸಾವಿರವರೆಗೆ, ಕಿಶೋರ ಸ್ಕೀಮ್‍ನಲ್ಲಿ 5 ಲಕ್ಷದವರೆಗೆ, ಮತ್ತು ತರುಣ … [Read more...] about ನವ್ಹಂಬರ 16 ರಂದು ಪ್ರಧಾನ ಮಂತ್ರಿ ಮುದ್ರಾ ಸಾಲ ಶಿಬಿರ

ತಮಗಿದೋ ನಮ್ಮ ಗೌರವ ಕಾರ್ಯಕ್ರಮ

July 20, 2017 by Sachin Hegde Leave a Comment

ಕಾರವಾರ:ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 20 ರಂದು ಸಾಯಂಕಾಲ 5 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ರವರ 126 ಜನ್ಮ ವರ್ಷಾಚರಣೆ ಅಂಗವಾಗಿ'' ತಮಗಿದೋ ನಮ್ಮ ಗೌರವ'' ಕಾರ್ಯಕ್ರಮ ಆಚರಿಸಲಾಗುವುದು. ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ … [Read more...] about ತಮಗಿದೋ ನಮ್ಮ ಗೌರವ ಕಾರ್ಯಕ್ರಮ

ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ,ಉದ್ಯೋಗ ಮೇಳ

June 10, 2017 by Sachin Hegde Leave a Comment

ಕಾರವಾರ:ಕೇಂದ್ರ ಪುರಸ್ಕøತ ಪಂಡಿತ ದೀನ್ ದಯಾಳ್ ಗ್ರಾಮೀಣ ಯೋಜನೆಯಡಿ, ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಜೂನ್À 12 ರಂದು ಬೆಳಿಗ್ಗೆ 9.30 ರಿಂದ ಒಂದು ದಿನದ ಉದ್ಯೋಗ ಮೇಳವನ್ನು ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. 18 ರಿಂದ 35 ವಯೋಮಾನದ ಕನಿಷ್ಟ 8 ನೇ ತರಗತಿ ಉತ್ತೀರ್ಣರಾದ ಯುವಕ-ಯುವತಿಯರು ಈ ಉದ್ಯೋಗ ಮೇಳದಲ್ಲಿ ಹಾಜರಾಗಿ ಸದರಿ ಯೋಜನೆಯ ಸದುಪಯೋಗವನ್ನು ಪಡೆಯಬಹುದಾಗಿದೆ. ಆಟೋ ಮೊಬೈಲ್ ಮತ್ತು ಸಂಬಂಧಿತ ಘಟಕಗಳ ರೀಪೇರಿ, … [Read more...] about ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ,ಉದ್ಯೋಗ ಮೇಳ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar