ಕಾರವಾರ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾಧಿಗಳ ಸಂಘ, ಮಾನವ ಹಕ್ಕುಗಳ ಮತ್ತು ಗ್ರಾಹಕರ ಹಕ್ಕುಗಳ ಸಂಸ್ಥೆ ಉ.ಕ ರವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ 21 ರಂದು ಬೆಳಗ್ಗೆ 10.30ಕ್ಕೆ ನಗರದ ದೈವಜ್ಞ ಭವನದಲ್ಲಿ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಠ್ಠಲ ಎಸ್. ಧಾರವಾಡಕರ ಕಾರ್ಯಕ್ರಮ … [Read more...] about ಡಿಸೆಂಬರ 21 ರಂದು ದೈವಜ್ಞ ಭವನದಲ್ಲಿ ಮಾನವ ಹಕ್ಕುಗಳ ದಿನಾಚರಣೆ
ರಂದು
ಡಿಸೆಂಬರ 9 ರಂದು ಮಾಲಾದೇವಿ ಮೈದಾನದಲ್ಲಿ ಶ್ವಾನ ಪ್ರದರ್ಶನ
ಕಾರವಾರ: ಕರಾವಳಿ ಉತ್ಸವ 2017 ಅಂಗವಾಗಿ ಡಿಸೆಂಬರ 9 ರಂದು ಮಾಲಾದೇವಿ ಮೈದಾನದಲ್ಲಿ "ಶ್ವಾನ ಪ್ರದರ್ಶನ"ವನ್ನು ಹಮ್ಮಿಕೊಳ್ಳಲಾಗಿದೆ ಅಂದು "ಶ್ವಾನ ಪ್ರದರ್ಶನ"ದ ಪ್ರಾಂಗಣದಲ್ಲಿ ನಿರ್ಮಿಸಲಾಗುವ ಸ್ಟಾಲ್ಗಳನ್ನು ಉಚಿತವಾಗಿ ನೀಡಲಾಗುವದು. ಶ್ವಾನಗಳ ಔಷಧಿ, ಆಹಾರ ಮತ್ತು ಸಕಲಕರಣೆಗಳ ಉತ್ಪಾದಕರು/ವಿತರಕರು ಹಾಗೂ ಶ್ವಾನ ತಳಿಗಳ ಅಭಿವೃಧ್ಧಿ ಕಾರ್ಯದಲ್ಲಿ ತೊಡಗಿಕೊಂಡವರು ಶ್ವಾನ ಪ್ರದರ್ಶನದಲ್ಲಿ ಭಾಗವಹಿಸಿ ಶ್ವಾನಗಳಿಗೆ ಉಪಯುಕ್ತವಾಗುವ ಔಷಧಿ, ಆಹಾರ, ಸಲಕರಣೆ ಮತ್ತು ವಿವಿಧ … [Read more...] about ಡಿಸೆಂಬರ 9 ರಂದು ಮಾಲಾದೇವಿ ಮೈದಾನದಲ್ಲಿ ಶ್ವಾನ ಪ್ರದರ್ಶನ
ಡಿ.17 ರಂದು ದೈವಜ್ಙ ವಧು– ವರರ ಮೇಳ
ಕಾರವಾರ: ದೈವಜ್ಞ ಸೇವಾ ಸಂಘದಿಂದ ದೈವಜ್ಞ ಸಮಾಜದವರಿಗೆ ಮೊದಲ ವಧು-ವರರ ಮೇಳವನ್ನು ಡಿ.17 ರಂದು ನಗರದ ದೈವಜ್ಞಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಉಲ್ಲಾಸ ನೇತಲಕರ ಹೇಳಿದರು. ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉದ್ಯೋಗ, ವ್ಯಾಪಾರ, ಶಿಕ್ಷಣ ಹೀಗೆ ವಿವಿಧ ಕಾರಣಗಳಿಗೆ ದೈವಜ್ಞ ಸಮಾಜದವರು ಹೊರ ಜಿಲ್ಲೆ, ರಾಜ್ಯಗಳಲ್ಲಿ ಹಂಚಿಹೋಗಿದ್ದಾರೆ. ಇದರಿಂದ ವೈವಾಹಿಕ ದಿನಗಳಲ್ಲಿ ವಧು ವರರನ್ನು ಹುಡುಕುವುದು ದೊಡ್ಡ ಸಮಸ್ಯೆಯಾಗಿದೆ. ಅಲ್ಲದೆ ಸಂಬಂಧಿಕರೇ … [Read more...] about ಡಿ.17 ರಂದು ದೈವಜ್ಙ ವಧು– ವರರ ಮೇಳ
ನವ್ಹಂಬರ 24 ರಿಂದ ಡಿಸೆಂಬರ 4 ರವರೆಗೆ ಆಯೋಜಿಸಿರುವ ” ಸರ್ವಿಸ್ ಕ್ಯಾಂಪ್ ”;ಹಾಜರಿ ಕಡ್ಡಾಯ
ಕಾರವಾರ: ಜಿಲ್ಲೆಯಲ್ಲಿ ಪ್ರಸ್ತುತ ಜಿ.ಪಿ.ಎಸ್. ಸಾದನಗಳನ್ನು ಅಳವಡಿಸಿಕೊಂಡು ಮರಳು ಸಾಗಿಸುತ್ತಿರುವ ಎಲ್ಲಾ ವಾಹನಗಳ ಮಾಲೀಕರು ತಮ್ಮ ವಾಹನ ಹಾಗೂ ಜಿ.ಪಿ.ಎಸ್ ಸಾದನಗಳೊಂದಿಗೆ ಖಿ4U ಸಂಸ್ಥೆಯವರು ನವ್ಹಂಬರ 24 ರಿಂದ ಡಿಸೆಂಬರ 4 ರವರೆಗೆ ಆಯೋಜಿಸಿರುವ " ಸರ್ವಿಸ್ ಕ್ಯಾಂಪ್ " ಗೆ ಕಡ್ಡಾಯವಾಗಿ ಹಾಜರಾಗುವಂತೆ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ನ.24 ರಿಂದ 26 ರವರೆಗೆ ಹೊನ್ನಾವರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ, 27 ರಿಂದ … [Read more...] about ನವ್ಹಂಬರ 24 ರಿಂದ ಡಿಸೆಂಬರ 4 ರವರೆಗೆ ಆಯೋಜಿಸಿರುವ ” ಸರ್ವಿಸ್ ಕ್ಯಾಂಪ್ ”;ಹಾಜರಿ ಕಡ್ಡಾಯ
ನವೆಂಬರ್ 30 ರಂದು ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ
ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಹಶೀಲ್ದಾರ ಕಾರ್ಯಾಲಯದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 30 ರಂದು ನಡೆಯಲಿದೆ. ಭಾರತೀಯ ಆಯುಧ ಕಾಯ್ದೆ 1959 ಮತ್ತು ಭಾರತೀಯ ಅಧಿನಿಯಮ 2016ರನ್ವಯ ಆಯುಧ ಅನುಜ್ಞಪ್ತಿ ನವೀಕರಣ ಕೋರಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ವಿಶೇಷ ಆಂದೋಲನ ಮಾಡುತ್ತಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಅವಧಿ ಅಂತ್ಯವಾಗಲಿರುವ ಬೆಳೆ ಮತ್ತು ಸ್ವರಕ್ಷಣೆ ಅಯುಧ ಅನುಜ್ಞಪ್ತಿದಾರರು ನಿಗದಿತ … [Read more...] about ನವೆಂಬರ್ 30 ರಂದು ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ