ಕಾರವಾರ:ಜಿಲ್ಲಾ ಲೀಡ್ ಬ್ಯಾಂಕ ಕಚೇರಿಯು ನವ್ಹಂಬರ 16 ರಂದು ಬೆಳಗ್ಗೆ 11 ಗಂಟೆಗೆ ಕಾರವಾರ ಜಿಲ್ಲಾ ರಂಗಮಂದಿರದಲ್ಲಿ ಪ್ರಧಾನ ಮಂತ್ರಿ ಮುದ್ರಾ ಸಾಲ ಶಿಬಿರವನ್ನು ಆಯೋಜಿಸಿದೆ. ಶಿಬಿರದಲ್ಲಿ ಪ್ರಮುಖ ಬ್ಯಾಂಕುಗಳು ಭಾಗವಹಿಸಲಿದ್ದು ಆಸಕ್ತ ಉದ್ಯಮಿಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಮುದ್ರಾ ಯೋಜನೆಯಡಿ ದೊರೆಯುವ ಸಾಲ ಸೌಲಭ್ಯಗಳ ಮಾಹಿತಿ ಪಡೆಯಬಹುದಾಗಿದೆ. ಶಿಶು ಸ್ಕೀಮ್ನಲ್ಲಿ 50 ಸಾವಿರವರೆಗೆ, ಕಿಶೋರ ಸ್ಕೀಮ್ನಲ್ಲಿ 5 ಲಕ್ಷದವರೆಗೆ, ಮತ್ತು ತರುಣ … [Read more...] about ನವ್ಹಂಬರ 16 ರಂದು ಪ್ರಧಾನ ಮಂತ್ರಿ ಮುದ್ರಾ ಸಾಲ ಶಿಬಿರ
ರಂದು
ನವೆಂಬರ್ 10 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತ್ಯೋತ್ಸವ ಆಚರಣೆ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರವಾರ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್ 10 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತ್ಯೋತ್ಸವ ಆಚರಿಸಲಾಗುವದು. ಬೃಹತ್ ಮತ್ತು ಮದ್ಯಮ ಕೈಗಾರಿಕೆಗಳ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಶೈಲ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ … [Read more...] about ನವೆಂಬರ್ 10 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತ್ಯೋತ್ಸವ ಆಚರಣೆ
ಸಿದ್ದಾಪುರ ಮತ್ತು ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ಕ್ರಮವಾಗಿ ನವೆಂಬರ್ 15 ಮತ್ತು ನವೆಂಬರ್ 30ರಂದು
ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಮತ್ತು ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ಕ್ರಮವಾಗಿ ನವೆಂಬರ್ 15 ಮತ್ತು ನವೆಂಬರ್ 30ರಂದು ನಡೆಯಲಿದೆ. ಭಾರತೀಯ ಆಯುಧ ಕಾಯ್ದೆ 1959 ಮತ್ತು ಭಾರತೀಯ ಅಧಿನಿಯಮ 2016ರನ್ವಯ ಆಯುಧ ಅನುಜ್ಞಪ್ತಿ ನವೀಕರಣ ಕೋರಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ವಿಶೇಷ ಆಂದೋಲನ ಮಾಡುತ್ತಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಅವಧಿ ಅಂತ್ಯವಾಗಲಿರುವ ಬೆಳೆ ಮತ್ತು ಸ್ವರಕ್ಷಣೆ ಅಯುಧ … [Read more...] about ಸಿದ್ದಾಪುರ ಮತ್ತು ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ಕ್ರಮವಾಗಿ ನವೆಂಬರ್ 15 ಮತ್ತು ನವೆಂಬರ್ 30ರಂದು
ಅ.28 ರಂದು ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ
ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಾರ್ಯಾಲಯ, ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಕಾರವಾರ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ ಅ.28 ರಂದು ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ವ್ಹಿ ದೇಶಪಾಂಡೆ ಕ್ರೀಡಾಕೂಟ ಉದ್ಘಾಟಿಸುವರು. ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯ ರಾಜ್ಯ ಸಚಿವ … [Read more...] about ಅ.28 ರಂದು ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ
ಅಕ್ಟೋಬರ್ 30 ರಂದು ಮಡಿವಾಳ ಸಮಾಜದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ:ಅಕ್ಟೋಬರ್ 30 ರಂದು ಮಡಿವಾಳ ಸಮಾಜದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಲಿದೆ. ಮಡಿವಾಳ ಸಮಾಜದವರನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು. ಸರಕಾರ ನೇಮಿಸಿದ ಡಾ. ಅನ್ನಪೂರ್ಣಮ್ಮ ತಂಡದ ವರದಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ ನಡೆಯಲಿದೆ. ದೇಶದ 18 ರಾಜ್ಯ ಹಾಗೂ 5 ಕೇಂದ್ರಾಡಳಿತ ಪ್ರದೇಶದಲ್ಲಿ ಮಡಿವಾಳ ಸಮಾಜದ ಕುಲ ಕಸುಬಿನ ಆಧಾರದ ಮೇಲೆ ಕೆಲಸ ಮಾಡುವ … [Read more...] about ಅಕ್ಟೋಬರ್ 30 ರಂದು ಮಡಿವಾಳ ಸಮಾಜದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ