ಕಾರವಾರ:ಸರ್ಕಾರದ ಆದೇಶದಂತೆ ಪ್ರಥಮ ಭಾರಿಗೆ ಅಕ್ಟೋಬರ 23 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗುವದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಹೇಳಿದರು. ಸೋಮವಾರ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪೂರ್ವ ಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗುವದು. ಕಿತ್ತೂರು … [Read more...] about ಪ್ರಥಮ ಭಾರಿಗೆ ಅಕ್ಟೋಬರ 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ರಂದು
“ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ದಿ.29 ರಂದು ಮುಕ್ತಾಯ
ಹಳಿಯಾಳ:-ವಿವಿಧ ಹಿಂದೂ ಸಂಘಟನೆಗಳು ಹಾಗೂ ಶಿವಪ್ರತಿಷ್ಠಾನ ನೇತೃತ್ವದಲ್ಲಿ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ದಸರಾ ಹಬ್ಬ, ನವರಾತ್ರಿ ಉತ್ಸವದ ಅಂಗವಾಗಿ ನಡೆಯುತ್ತಿರುವ “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ದಿ.29 ರಂದು ಮುಕ್ತಾಯಗೊಳ್ಳಲಿದ್ದು ಪ್ರತಿನಿತ್ಯ ಬೆಳಗಿನ ಜಾವ ನಡೆಯುವ ಈ ಧಾರ್ಮಿಕ ನಡಿಗೆ ಕಾರ್ಯಕ್ರಮದಲ್ಲಿ 8 ಸಾವಿರಕ್ಕೂ ಅಧಿಕ ಶ್ರದ್ದಾಳುಗಳು ಭಾಗವಹಿಸುತ್ತಿದ್ದು ದಿ.29 ರಂದು ತುಳಜಾಭವಾನಿ ದೇವಸ್ಥಾನದಿಂದ ಹೊರಟು ಶೆಟ್ಟಿಗಲ್ಲಿ, … [Read more...] about “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ದಿ.29 ರಂದು ಮುಕ್ತಾಯ
ಕೋಡಿಭಾಗ ಕಾಳಿ ರಿವರ ಗಾರ್ಡನದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಕಾರವಾರ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಹಾಗೂ ಟೂರ್ ಟ್ರಾವೇಲ್ ಹಾಗೂ ಹೋಟೆಲ್ ಅಸೋಶೀಯೇಶನ್ ಉತ್ತರ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 27 ರಂದು ಸಂಜೆ 4ಕ್ಕೆ ಕಾರವಾರ ಕೋಡಿಭಾಗ ಕಾಳಿ ರಿವರ ಗಾರ್ಡನದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸಲಾಗುವದು. ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿÀಸುವರು. ಶಾಸಕ ಸತೀಶ ಸೈಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ್ … [Read more...] about ಕೋಡಿಭಾಗ ಕಾಳಿ ರಿವರ ಗಾರ್ಡನದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರವನ್ನು ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಸೆಪ್ಟಂಬರ್ 13 ರಂದು ಬೆಳಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಆಯುರ್ವೇದ ತಜ್ಞವೈದ್ಯರು ಮತ್ತು ಇಲಾಖೆ ಸಿಬ್ಬಂದಿಗಳು ಡೆಂಗ್ಯೂ ಜ್ವರ … [Read more...] about ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ
ಪಾನಮತ್ತವಾಗಿ ದ್ವಜಾರೋಹಣ ನಡೆಸಿದ ಶಿಕ್ಷಕ; ಅಮಾನತು
ಅಗಷ್ಟ್ 15ರಂದು ಕುಡಿದ ಅಮಲಿನಲ್ಲಿ ಧ್ವಜಾರೋಣ ನೆರವೇರಿಸಿದ್ದ ಕುಮಟಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಮಮಾದೇಗೌಡನನ್ನು ಕಾಲೇಜು ಶಿಕ್ಷಣ ಮುಖ್ಯ ಆಡಳಿತಾಧಿಕಾರಿ, ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ. ಧ್ವಜಾರೋಣದ ಸಂದರ್ಭದಲ್ಲಿ ಪಾನಮತ್ತನಾಗಿದ್ದ ಪ್ರಭಾರ ಪ್ರಾಂಶುಪಾಲ ಅಸಂಬದ್ಧವಾಗಿ ವರ್ತಿಸಿದ ವೀಡಿಯೋ ಬಹಿರಂಗವಾಗಿತ್ತು. ಈ ಬಗ್ಗೆ ಕಾಲೇಜು ಶಿಕ್ಷಣ ಮುಖ್ಯ ಆಡಳಿತಾಧಿಕಾರಿ, ರಾಮಮದೇಗೌಡನಿಗೆ ನೋಟಿಸು ಜಾರಿ ಮಾಡಿದ್ದರು. ಈ … [Read more...] about ಪಾನಮತ್ತವಾಗಿ ದ್ವಜಾರೋಹಣ ನಡೆಸಿದ ಶಿಕ್ಷಕ; ಅಮಾನತು