ಭಟ್ಕಳ: ಸಮಾಜದಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದ್ದು, ಗುರುಸ್ಥಾನದಲ್ಲಿರುವವರಿಂದ ಸಮಾಜಕ್ಕೆ ಏನಾದರು ಸಂದೇಶ ರವಾನಯಾಗಿದ್ದಲ್ಲಿ ಅದು ಪರಿಣಾಮಕಾರಿ ಹರಡಲಿದೆ ಎಂದು ಭಟ್ಕಳ ತಾಲೂಕಾಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸವಿತಾ ಕಾಮತ ತಿಳಿಸಿದರು. ಅವರು ಸೋಮವಾರದಂದು ಇಲ್ಲಿನ ಭಟ್ಕಳ ಸರಕಾರಿ ತಾಲೂಕಾಸ್ಪತ್ರೆಯಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಭಟ್ಕಳ ಘಟಕ, ಲಯನ್ಸ ಕ್ಲಬ್ ಮುರ್ಡೇಶ್ವರ, ತಾಲೂಕಾ ಆಸ್ಪತ್ರೆ ಭಟ್ಕಳ ಹಾಗೂ ಉಡುಪಿ ರಕ್ತನಿಧಿ ಇವರ ಜಂಟಿ … [Read more...] about ಸಮಾಜಮುಖಿ ಕೆಲಸವೂ ಜನರಲ್ಲಿ ಮಾರಕ ರೋಗದಂತೆ ಹರಡಿ ಸಮಾಜದ ಏಳಿಗೆಯಾಗಬೇಕು- ಡಾ. ಸವಿತಾ ಕಾಮತ’
ರಕ್ತದಾನ ಶಿಬಿರ
ಭಟ್ಕಳದಲ್ಲಿ ರಕ್ತದಾನ ಶಿಬಿರ. ಯುವ ಜನರು ರಕ್ತದಾನ ಮಾಡುವಂತೆ ಅತಿಕುರಹಮನ್ ಮುನಿರಿ ಕರೆ.
ಭಟ್ಕಳ : ಯಂಗ್ ಸ್ಟಾರ್ ವೆಲ್ಪೇರ್ ಆರ್ಗನೈಶನ್, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಜಂಟಿ ಆಶ್ರಯದಲ್ಲಿ ಭಟ್ಕಳದ ಮೋಹಿದ್ದೀನ್ ಮುನಿರಿ ಹಾಲ್ ನಲ್ಲಿ ರಕ್ತದಾನ ಶಿಬಿರ ನಡೆಯಿತು.ತಂಜೀಮ್ ಉಪಾಧ್ಯಕ್ಷ ಅತಿಕುರಹಮನ್ ಮುನಿರಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಇದು ಉತ್ತಮ ಕಾರ್ಯವಾಗಿದೆ. ಜಾತಿ, ಧರ್ಮ, ಬೇಧವಿಲ್ಲದೇ ರಕ್ತದಾನ ಮಾಡಿದರೇ ಒಂದು ಜೀವ ಉಳಿಸಲು ಸಹಾಯವಾಗುತ್ತೆ. ಯುವಕರು ಸ್ವಯಂ … [Read more...] about ಭಟ್ಕಳದಲ್ಲಿ ರಕ್ತದಾನ ಶಿಬಿರ. ಯುವ ಜನರು ರಕ್ತದಾನ ಮಾಡುವಂತೆ ಅತಿಕುರಹಮನ್ ಮುನಿರಿ ಕರೆ.
ಆರ್.ವಿ.ದೇಶಪಾಂಡೆ ಜನ್ಮದಿನ ಅಂಗವಾಗಿ ನಡೆದ ರಕ್ತದಾನ ಶಿಬಿರ
ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಕಂದಾಯ ಸಚಿವ ಆರ್. ವಿ. ದೇಶಪಾಂಡೆಯವರ ಜನ್ಮದಿನದ ಪ್ರಯುಕ್ತವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಹಳಿಯಾಳದ ವಿ.ಆರ್.ಡಿ.ಎಮ್. ಟ್ರಸ್ಟ್, ಲಾಯನ್ಸ್ ಕ್ಲಬ್, ಧಾರವಾಡ ನವನಗರದ ರೋಟರಿ ಬ್ಲಡ್ಬ್ಯಾಂಕ್ ಮತ್ತು ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು 70 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ … [Read more...] about ಆರ್.ವಿ.ದೇಶಪಾಂಡೆ ಜನ್ಮದಿನ ಅಂಗವಾಗಿ ನಡೆದ ರಕ್ತದಾನ ಶಿಬಿರ
ರಕ್ತ ನೀಡುವುದರಿಂದ ವ್ಯಕ್ತಿಯ ಆರೋಗ್ಯಕ್ಕೆ ತೊಂದರೆಯಿಲ್ಲ:ಡಾ.ರಾಜೇಶ ಕಿಣಿ
ಹೊನ್ನಾವರ :ರಕ್ತ ನೀಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆನ್ನುವ ತಪ್ಪು ತಿಳುವಳಿಯಿಂದಾಗಿ ರಕ್ತದಾನಕ್ಕೆ ಯುವಕರು ಹಿಂದೇಟು ಹಾಕುವುದು ಕಂಡುಬರುತ್ತಿದೆ' ಎಂದು ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ ಕಿಣಿ ಅಭಿಪ್ರಾಯಪಟ್ಟರು. ಇಲ್ಲಿನ ಎಸ್ಡಿಎಂ ಪದವಿ ಕಾಲೇಜಿನ ಯುತ್ ರೆಡ್ ಕ್ರಾಸ್,ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ,ಎನ್ಸಿಸಿ,ರೆಡ್ ರಿಬ್ಬನ್,ಎನ್ಎಸ್ಎಸ್ ಹಾಗೂ ಲಯನ್ಸ್ ಕ್ಲಬ್ ಇವುಗಳ ಆಶ್ರಯದಲ್ಲಿ ಬುಧವಾರ ನಡೆದ ರಕ್ತದಾನ … [Read more...] about ರಕ್ತ ನೀಡುವುದರಿಂದ ವ್ಯಕ್ತಿಯ ಆರೋಗ್ಯಕ್ಕೆ ತೊಂದರೆಯಿಲ್ಲ:ಡಾ.ರಾಜೇಶ ಕಿಣಿ
ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ
ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ ನಡೆಯಿತು. ಲಾಯನ್ಸ್ ಕ್ಲಬ್, ವಿ.ಆರ್.ಡಿ.ಎಮ್ ಟ್ರಸ್ಟ್, ಧಾರವಾಡದ ರೋಟರಿ ಬ್ಲಡ್ ಬ್ಯಾಂಕ್ ಮತ್ತು ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಜಂಟಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ … [Read more...] about ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ