ಕಾರವಾರ: ಶಾಸಕ ಸತೀಶ್ ಸೈಲ್ 50ನೇ ಜನ್ಮದಿನದ ಅಂಗವಾಗಿ ತಾಲೂಕಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ ನಡೆಯಲಿದೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಜನಪ್ರತನಿಧಿಗಳು ಹಾಗೂ ನಾಗರಿಕರು ಶಿಬಿರದಲ್ಲಿ ಭಾಗವಹಿಸುವಂತೆ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಕೆ. ಶಂಭು ಶೆಟ್ಟಿ ಪ್ರಕಟಣೆಯಲ್ಲಿ ಕೋರಿದ್ದಾರೆ. … [Read more...] about ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ
ರಕ್ತನಿಧಿ ಕೇಂದ್ರ
ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ
ಕಾರವಾರ: ಜಿಲ್ಲಾಸ್ಪತ್ರೆಯಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ. ವಿಶ್ವನಾಥ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಡಾ: ಕೀರ್ತಿ ನಾಯಕ ರಕ್ತದಾನದ ಮಹತ್ವದ ಕುರಿತು ಮಾತನಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ವಿ. ಎಮ್. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ರೆಡ್ಕ್ರಾಸ್ ಉಪಾಧ್ಯಕ್ಷ ಅಜಯ ಸಾವಕಾರ, ಪ್ರಮುಖರಾದ ಅನಮೀಲ ರೇವಣಕರ್, ಮಾಧವ ನಾಯಕ ಇತರರು ಇದ್ದರು. ಆರೋಗ್ಯ … [Read more...] about ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ