ನಿಜ. ಯಕ:ಶ್ಚಿತ್ ಅರ್ಧ ಗ್ರಾಮಿಗಿಂತ ಕಡಿಮೆ ತೂಕದ ಈ ಜೀವಿ 500 ಕಿಲೋ ತೂಕದ ಹಸುವನ್ನು ಸಾಯುವ ಮಟ್ಟಕ್ಕೆ ಒಯ್ಯುತ್ತದೆಯೆಂದರೆ ನಂಬಲೇ ಬೇಕು. ನಿಜ. ಉಣ್ಣೆಯೆಂಬ ರಕ್ತಪಿಪಾಸು ಮಾಡುವ ಅನಾಹುತ ಒಂದಲ್ಲ ಎರಡಲ್ಲ. ರಕ್ತ ಕುಡಿದು ರಕ್ತ ಹೀನತೆ ಮಾಡುವುದಲ್ಲದೇ ನಂಜನ್ನು ಕಕ್ಕಿ ದೇಹವನ್ನೆಲ್ಲ ವಿಷಮಯ ಮಾಡಿ ಪಾರ್ಶ್ವವಾಯು ಪೀಡೆ ಮಾಡುತ್ತದೆ. ಗಾಯದ ಮೇಲೆ ಬರೆ ಎಂಬAತೆ ಅನಾಪ್ಲಾಸ್ಮೋಸಿಸ್, ಬೆಬೆಸಿಯೋಸಿಸ್, ಥೈಲೇರಿಯಾಸಿಸ್ ಎಂಬ ಅತ್ಯಂತ ಮಾರಕ ಕಾಯಿಲೆಗಳನ್ನೂ ಸಹ … [Read more...] about ಜಾನುವಾರುಗಳ ಜೀವತೆಗೆಯುವ ಉಣ್ಣೆಯೆಂಬ ರಕ್ತಪಿಪಾಸು ಮಹಾಮಾರಿ !
ರಕ್ತ ಹೀನತೆ
ರಕ್ತಹೀನತೆ ಕುರಿತು ಉಪನ್ಯಾಸ ಕಾರ್ಯಕ್ರಮ
ಹೊನ್ನಾವರ;ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ಸೇವಾ ಭಾರತಿ ಟ್ರಸ್ಟ ಕುಮಟಾ ಹಾಗೂ ಕೆನರಾ ಹೆಲ್ತ್ ಕೇರ್ ಸೆಂಟರ್ನ ಪ್ರಾಯೋಜಕತ್ವದಲ್ಲಿ “ರಕ್ತ ಹೀನತೆ” ಎಂಬ ವಿಷiÀುದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಕೆನರಾ ಹೆಲ್ತ್ ಕೇರ್ ಸಂಸ್ಥೆಯ ಖ್ಯಾತ ವೈದ್ಯರು, ಸ್ತ್ರೀ ರೋಗ ತಜ್ಞರಾದ ಡಾ// ಜಿ. ಜಿ. ಹೆಗq Éಮಾತನಾಡಿ ಶಾಲೆಯ ಎಲ್ಲಾ ಮಕ್ಕಳ ಆರೊಗ್ಯ ತಪಾಸಣೆ ನಡೆಸಿ, ರಕ್ತಹೀನತೆ ಇರುವ … [Read more...] about ರಕ್ತಹೀನತೆ ಕುರಿತು ಉಪನ್ಯಾಸ ಕಾರ್ಯಕ್ರಮ