ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ."ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಸರ್ಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಂತಾಪಗಳು. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ." ಎಂದು ಪ್ರಧಾನಿಯವರು … [Read more...] about ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ
ರಕ್ಷಣಾ ಕಾರ್ಯ
ವಿಪತ್ತು ನಿರ್ವಹಣಾ ತರಬೇತಿ ಶಿಬಿರಕ್ಕೆ ಚಾಲನೆ. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಹೊಸ ಪ್ರಯೋಗ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಪತ್ತು ನಿರ್ವಹಣಾ ಸ್ವಯಂಸೇವಕರಿಗೆ ವಿಶೇಷ ತರಬೇತಿ ಕಾರ್ಯಕ್ರಮ ತಾಲೂಕಿನ ಕರ್ಕಿ ಜ್ಞಾನೇಶ್ವರಿ ಸಭಾಭವನದಲ್ಲಿ ಶನಿವಾರ ನಡೆಯಿತು .ತಾಲೂಕ ದಂಡಾಧಿಕಾರಿ ವಿವೇಕ ಶೇಣ್ವಿ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಈ ತರಬೇತಿ ಮೂಲ ಉದ್ದೇಶವು ಮಾನವ ನಿರ್ಮಿತ ಮತ್ತು ನೈಸರ್ಗಿಕವಾಗಿ ಸಂಭವಿಸಬಹುದಾದದ … [Read more...] about ವಿಪತ್ತು ನಿರ್ವಹಣಾ ತರಬೇತಿ ಶಿಬಿರಕ್ಕೆ ಚಾಲನೆ. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಹೊಸ ಪ್ರಯೋಗ