ಹೊನ್ನಾವರ : ನಮ್ಮ ದೇಶದ ಸಂಸ್ಕøತಿ ಹಾಗೂ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಮಹತ್ವದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಬೃಹ್ಮ ಕುಮಾರಿ ಮಾತೆಯರು ಸಂಸ್ಕøತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರುಪಟ್ಟಣದ ಸರ್ಪಿಸೆಂಟರ್ ಸಭಾಭವನದಲ್ಲಿ ನಡೆದ ಪ್ರಜಾಪಿತ ಬ್ರಹ್ಮಕುಮಾರಿಸ್ ಈಶ್ವರಿಯ ವಿಶ್ವ ವಿದ್ಯಾನಿಲಯದ ವತಿಯಿಂದ ರಕ್ಷಾಬಂಧನ ಹಾಗೂ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ … [Read more...] about ಈಶ್ವರಿ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂದನಕ್ಕೆ ಚಾಲನೆ ನೀಡಿದ ಶಾಸಕ ದಿನಕರ ಶೆಟ್ಟಿ
ರಕ್ಷಾಬಂಧನ
ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ರಕ್ಷಾಬಂಧನ ಆಚರಣೆ
ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ಈಶ್ವರೀಯ ವಿಶ್ವವಿದ್ಯಾಲಯದವರು ರಕ್ಷಾಬಂಧನ ಹಬ್ಬ ಆಚರಿಸಿದರು. ಈ ವೇಳೆ ಮಾತನಾಡಿದ ಈಶ್ವರೀಯ ವಿಶ್ವವಿದ್ಯಾಲಯದ ಕಾರವಾರ ಘಟಕದ ಪ್ರಮುಖರಾದ ವಿಮಲಾ, ಎಲ್ಲರೂ ಜಾತ್ಯಾತೀತ ಮನೋಭಾವದಿಂದ ಸಹೋದರರಂತೆ ಬಾಳಬೇಕು. ಹಿಂಸೆ, ಅಧರ್ಮದ ಕಡೆಗೆ ವಾಲದೇ ಪ್ರಾಮಾಣಿಕವಾಗಿ ಬದುಕು ಸಾಗಿಸಬೇಕು ಎಂದು ಕರೆ ನೀಡಿದರು. ನಗರಸಭಾ ಸದಸ್ಯೆ ಛಾಯಾ ಜಾವಕರ, ಜಿಲ್ಲಾ ಕಾರಾಗೃಹದ ಪ್ರಧಾನ ವೀಕ್ಷಕರಾದ ಗುರುರಾಜ್ ಎನ್. … [Read more...] about ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ರಕ್ಷಾಬಂಧನ ಆಚರಣೆ
TSS ವಾರದ ವಾರ್ತೆಗಳು
* ಚಿನ್ನದ ಉಳಿತಾಯ ಯೋಜನೆಯಾದ *TSS ಸಮೃದ್ದಿ* - TSS ಚಿನ್ನದ ಮಳಿಗೆಯಲ್ಲಿ ಪ್ರಾರಂಭವಾಗಿದ್ದು, ಚಿನ್ನದ ಮೇಲೆ ಪ್ರತೀ ತಿಂಗಳೂ ಹಣವನ್ನು ತೊಡಗಿಸಬಹುದಾಗಿದೆ. * ಅಡಿಕೆದರದಲ್ಲಿ ಸಧ್ಯಕ್ಕೆ ಯಾವುದೇ ದೊಡ್ಡ ಏರಿಕೆಯ ಲಕ್ಷಣ ಕಾಣದೇ, ಬಹುತೇಕ ಚಿಕ್ಕ ಪುಟ್ಟ ಏರಿಳಿತದ ನಡುವೆ ಇದೇ ದರ ಮುಂದಿನ ವಾರವೂ ಮುಂದುವರಿಯುವ ನಿರೀಕ್ಷೆ ಇದೆ.* ಬರುವ ವಾರ ಕೂಡ ಸಾಧಾರಣ ಮಳೆ ಮುಂದುವರೆಯುವ ಮುನ್ಸೂಚನೆ ಇದೆ.* ವಾತಾವರಣದ ವೈಪರೀತ್ಯದಲ್ಲಿ ರೈತರ ಮಹಸೂಲನ್ನು ರಕ್ಷಿಸುವ … [Read more...] about TSS ವಾರದ ವಾರ್ತೆಗಳು