ಹೊನ್ನಾವರ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತ ದಿನಾತ್ಮಕ "ಸುವರ್ಣ ಮಹೋತ್ಸವ" ಸಮಾರಂಭ ಕಾರ್ಯಕ್ರಮದಲ್ಲಿ ಕಲ್ಲರ್ಸ್ ಸೂಪರ್ ವಾಹಿನಿಯ ಮಜಾಭಾರತ ಖ್ಯಾತಿಯ ಮಸ್ಕಿರಿ ತಂಡದಿಂದ ತುಳುನಾಡ ಕಲಾಬಿರ್ಸೆ ದೀಪಕ್ ರೈ ಪಾಣಾಜೆ ಅವರ ತಂಡದಿಂದ ಕಚಗುಳಿ ಕೋಮಿಡಿ ಶೋ ಜೂನ್ 21 ರ ರಾತ್ರಿ 9.00 ಘಂಟೆಗೆ ಶ್ರೀ ರಘುಚಂದ್ರ ಸಭಾಗೃಹದಲ್ಲಿ ಕಾರ್ಯಕ್ರಮ ನಡೆಯಲಿದ್ದು … [Read more...] about ಕಚಗುಳಿ ಕೋಮಿಡಿ ಶೋ ಜೂನ್ 21 ರ ರಾತ್ರಿ 9.00 ಘಂಟೆಗೆ ಶ್ರೀ ರಘುಚಂದ್ರ ಸಭಾಗೃಹದಲ್ಲಿ
ರಘುಚಂದ್ರ ಸಭಾಗೃಹ
ನವೆಂಬರ 14 ರಂದು “ಸಧ್ಭಾವನ ಸತ್ಸಂಗ” ಗಾನ-ಧ್ಯಾನ-ಜ್ಞಾನ ಕಾರ್ಯಕ್ರಮ
ಹೊನ್ನಾವರ : ತಾಲೂಕಿನ ಶ್ರೀ ರಾಮ ಮಂದಿರ ಹತ್ತು ಸಮಸ್ತರ ಮಠ ಹಾಗೂ ಆರ್ಟ ಆಫ್ ಲಿವಿಂಗ್ ಇವರ ಸಹಯೋಗದಲ್ಲಿ ನವೆಂಬರ 14 ರಂದು “ಸಧ್ಭಾವನ ಸತ್ಸಂಗ” ಗಾನ-ಧ್ಯಾನ-ಜ್ಞಾನ ಕಾರ್ಯಕ್ರಮ ನಡೆಯಲಿದೆ. ಕಾರ್ತಿಕ ಮಾಸದ ವಿಶೇಷ ಭಜನಾ ಕಾರ್ಯಕ್ರಮದಲ್ಲಿ ಪೂಜ್ಯ ಸ್ವಾಮಿ ಸೂರ್ಯಪಾದಜೀ ಅವರ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ರಘುಚಂದ್ರ ಸಭಾಗೃಹ ರಾಮ ಮಂದಿರ, ಬಜಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸುವಂತೆ ಆಫ್ ಲಿವಿಂಗ್ನ ದೀಪಿಕಾ ಮಾತಾಜಿ ಪತ್ರಿಕಾ ಪ್ರಕಟಣೆಯಲ್ಲಿ … [Read more...] about ನವೆಂಬರ 14 ರಂದು “ಸಧ್ಭಾವನ ಸತ್ಸಂಗ” ಗಾನ-ಧ್ಯಾನ-ಜ್ಞಾನ ಕಾರ್ಯಕ್ರಮ