ಹೊನ್ನಾವರ : ಪಟ್ಟಣದ ಬಸ್ ನಿಲ್ದಾಣದ ಬಳಿಯ ಶನೈಶ್ಚರ ದೇವಸ್ಥಾನದ ಎದುರುಗಡೆ ಇರುವ ಸ.ನಂ. 303ಕ ಜಾಗದ ಪೋಡಿ ಪ್ರಕರಣ ಹಾಗೂ ಇತರ ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ದುರ್ಗಾಕೇರಿಯ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಕಿಂತಾಲಕೇರಿ, … [Read more...] about ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ
ರಘು ಪೈ
ಪರೇಶ ಮೇಸ್ತನ ಕುಟುಂಬಕ್ಕೆ ಗೌಡ ಸಾರಸ್ವತ ಸಮಾಜದ (ಜಿಎಸ್ಬಿ) ವತಿಯಿಂದ ಸಾಂತ್ವನ ನಿಧಿ ಹಸ್ತಾಂತರ
ಹೊನ್ನಾವರ :ಪಟ್ಟಣದ ಶೆಟ್ಟಿಕೆರೆಯಲ್ಲಿ ಕಳೆದ ಡಿ.6 ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಹಿಂದು ಕಾರ್ಯಕರ್ತ ಪರೇಶ ಮೇಸ್ತನ ಕುಟುಂಬಕ್ಕೆ ಗೌಡ ಸಾರಸ್ವತ ಸಮಾಜದ (ಜಿಎಸ್ಬಿ) ವತಿಯಿಂದ ಸಾಂತ್ವನ ನಿಧಿಯನ್ನು ಒಟ್ಟೂಗೂಡಿಸಿ 1 ಲಕ್ಷದ 25 ಸಾವಿರ ರೂಪಾಯಿಗಳನ್ನು ಪರೇಶನ ಕುಟುಂಬದವರಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಜಿಎಸ್ಬಿ ಸಮಾಜದ ಹಿರಿಯರಾದ ಜೆ.ಟಿ.ಪೈ, ವಿಠ್ಠಲ ಪೈ, ವಿಶ್ವನಾಥ ನಾಯಕ, ಉಮೇಶ ಕಾಮತ, ಗಣಪತಿ ಕಾಮತ, ರಘು ಪೈ, ವಿಲಾಸ ಕಾಮತ, … [Read more...] about ಪರೇಶ ಮೇಸ್ತನ ಕುಟುಂಬಕ್ಕೆ ಗೌಡ ಸಾರಸ್ವತ ಸಮಾಜದ (ಜಿಎಸ್ಬಿ) ವತಿಯಿಂದ ಸಾಂತ್ವನ ನಿಧಿ ಹಸ್ತಾಂತರ
ಶ್ರೀ ದಂಡಿನ ದುರ್ಗಾ ದೇವಸ್ಥಾನದಲ್ಲಿ ನಡೆದ ಪರೇಶ ಕಮಲಾಕರ ಮೇಸ್ತ ಇತನಿಗೆ ಶೃದ್ಧಾಂಜಲಿ ಕಾರ್ಯಕ್ರಮ
ಹೊನ್ನಾವರ : ಪಟ್ಟಣದ ಶನಿ ದೇವಾಲಯದ ಪಕ್ಕ ಶೆಟ್ಟಿಕೆರೆಯಲ್ಲಿ ಡಿ. 8 ರಂದು ನಿಗೂಢ ಸಾವನ್ನಪ್ಪಿದ ಪರೇಶ ಕಮಲಾಕರ ಮೇಸ್ತ ಇತನಿಗೆ ಶೃದ್ಧಾಂಜಲಿ ಕಾರ್ಯಕ್ರಮ ಶ್ರೀ ದಂಡಿನ ದುರ್ಗಾ ದೇವಸ್ಥಾನದಲ್ಲಿ ನಡೆಯಿತು. ಪರೇಶ ಮೇಸ್ತನ ಭಾವಚಿತ್ರಕ್ಕೆ ತಂದೆ ಕಮಲಾಕರ ಮೇಸ್ತ ಹಾಗೂ ಕುಟುಂಬದವರು, ಹಿಂದೂ ಸಮಾಜ ಬಾಂಧವರು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಪುಷ್ಪಾರ್ಚನೆ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಪಿ.ಎಸ್.ಐ ಆನಂದ ಮೂರ್ತಿ, ಹಿರಿಯರಾದ ವಸಂತ … [Read more...] about ಶ್ರೀ ದಂಡಿನ ದುರ್ಗಾ ದೇವಸ್ಥಾನದಲ್ಲಿ ನಡೆದ ಪರೇಶ ಕಮಲಾಕರ ಮೇಸ್ತ ಇತನಿಗೆ ಶೃದ್ಧಾಂಜಲಿ ಕಾರ್ಯಕ್ರಮ