ಹೊನ್ನಾವರ: ಭಾರತೀಯ ಜನತಾಪಕ್ಷದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ ತಾಲೂಕ ಸರ್ಕಾರಿ ಆಸ್ಪತ್ರೆಗೆ ತಾಲೂಕ ಬಿಜೆಪಿ ಕಾರ್ಯಕರ್ತರು ತೆರಳಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಎಂ.ಜಿ. ನಾಯ್ಕ ಮಾತನಾಡಿ ವಾಜಪೇಯಿಯವರು ದೇಶದ ಪ್ರಧಾನಿಯಾಗಿದ್ದಾಗ 1999ರಲ್ಲಿ ಭಾರತ-ಪಾಕಿಸ್ತಾನ ಯುದ್ದದ ಸಮಯದಲ್ಲಿ ತಮ್ಮ ಜೀವದ ಹಂಗನ್ನು ಲೆಕ್ಕಿಸದೆ ರಣಾಂಗಣಕ್ಕೆ ತೆರಳಿ ದೇಶದ ಸೈನಿಕರಿಗೆ ಆತ್ಮಸೈರ್ಯ ತುಂಬಿ … [Read more...] about ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ;ರೋಗಿಗಳಿಗೆ ಹಣ್ಣುಹಂಪಲು ವಿತರಣೆ