ಕಾರವಾರ:ಶಿರಸಿ ಕ್ಷೇತ್ರ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು ಎಂದು ಬಿಜೆಪಿ ಮಾಜಿ ಯುವಮೋರ್ಚಾ ಅಧ್ಯಕ್ಷ ರತನ್ ದುರ್ಗೇಕರ ಆಗ್ರಹಿಸಿದ್ದಾರೆ. ಈ ಕುರಿತು ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಅವರು, ಈ ಹಿಂದೆ ಅಂಕೋಲಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಗೇರಿಯವರಿಗೆ ಈ ಭಾಗದಲ್ಲಿ ಅಪಾರ ಬೆಂಬಲಿಗರಿದ್ದಾರೆ. ಕಾಗೇರಿ ಸಂಘ ಪರಿವಾರದಿಂದ ಬಂದವರಾಗಿದ್ದು, … [Read more...] about ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು;ರತನ್ ದುರ್ಗೇಕರ ಆಗ್ರಹ