ದಾಂಡೇಲಿ:ನಗರದ ವ್ಯಾಪಾರಸ್ಥರ ಸಂಘದ ವತಿಯಿಂದ ತಾಮೀರ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ, ನಗರಸಭಾ ಸದಸ್ಯ ಮುಸ್ತಾಕ ಶೇಖ (ಐವಾ) ಇವರ ನೇತೃತ್ವದಲ್ಲಿ ನಗರದ ಹೊಟೆಲ್ ಸಂತೋಷ್ ಸಭಾಭವನದಲ್ಲಿ ಪವಿತ್ರ ರಮ್ಜಾನ್ ಹಬ್ಬದ ಪ್ರಯುಕ್ತ ಇಪ್ತಾರ್ ಔತಣ ಕೂಟ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷ ನಾಗೇಶ ಸಾಳುಂಕೆ, ಡಿ.ವೈ.ಎಸ್.ಪಿ ದಯಾನಂದ ಪವಾರ್, ವ್ಯಾಪಾರಸ್ಥರ ಸಂಘಧ ಮಾಜಿ ಅಧ್ಯಕ್ಷ ವಾಸುದೇವ ಪ್ರಭು, ನಗರ ಯೋಜನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಾಬಾ … [Read more...] about ಇಪ್ತಾರ್ ಕೂಟ
ರಮ್ಜಾನ್
ರಮ್ಜಾನ್ ಮಾಸದ ಪ್ರಯುಕ್ತ ದುರ್ಬಲರಿಗೆ ಹಾಗೂ ಬಡವರಿಗೆ ರಮ್ಜಾನ್ ಕಿಟ್ ವಿತರಣೆ
ಭಟ್ಕಳ:ಇಲ್ಲಿನ ಗುಳ್ಮಿಯ ತಾಜುಸುನ್ನಾಹ ಕೇಂದ್ರದಲ್ಲಿ ಎಸ್.ವೈ.ಎಸ್. ಹಾಗೂ ಎಸ್. ಎಸ್. ಎಫ್. ಭಟ್ಕಳ ಸೆಕ್ಟರ್ ವತಿಯಿಂದ ರಮ್ಜಾನ್ ಮಾಸದ ಪ್ರಯುಕ್ತ ದುರ್ಬಲರಿಗೆ ಹಾಗೂ ಬಡವರಿಗೆ ರಮ್ಜಾನ್ ಕಿಟ್ ವಿತರಿಸಲಾಯಿತು. ಉತ್ತರ ಕನ್ನಡ ಜಿಲ್ಲಾ ಎಸ್.ಎಸ್.ಎಫ್ ಮತ್ತು ಎಸ್.ವೈ.ಎಸ್. ತಾಲೂಕಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು. … [Read more...] about ರಮ್ಜಾನ್ ಮಾಸದ ಪ್ರಯುಕ್ತ ದುರ್ಬಲರಿಗೆ ಹಾಗೂ ಬಡವರಿಗೆ ರಮ್ಜಾನ್ ಕಿಟ್ ವಿತರಣೆ