ಹಳಿಯಾಳ:- ಡಿ.2 ಭಾನುವಾರದಂದು ನಡೆಯಲಿರುವ ರಾಜ್ಯ ವಕ್ಫ್ ಬೊರ್ಡ ಅಧಿನದಲ್ಲಿರುವ ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಆಡಳಿತ ಮಂಡಳಿ ಚುನಾವಣೆಗೆ 46 ಜನ ಅಭ್ಯರ್ಥಿಗಳು ಕಣದಲ್ಲಿದ್ದು 1233 ಮತದಾರರು ಮತದಾನ ಮಾಡಲಿದ್ದಾರೆಂದು ಚುನಾವಣಾಧಿಕಾರಿಯಾಗಿರುವ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಶನಿವಾರ ಸುದ್ದಿಗೊಷ್ಠಿಯಲ್ಲಿ ವಿಷಯ ತಿಳಿಸಿದ ಅವರು ಈ ಹಿಂದೆ ಈ ಸಂಸ್ಥೆಯಲ್ಲಿ ಅವಿರೋಧ … [Read more...] about 15 ಜನ ಸದಸ್ಯರ ಆಯ್ಕೆ ಚುನಾವಣೆಗೆ ಕಣದಲ್ಲಿ ಬರೊಬ್ಬರಿ 46 ಜನ ತುರುಸಿನಿಂದ ಕೂಡಿದ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆ ಡಿ.2 ರಂದು ರವಿವಾರ ಮತದಾನಕ್ಕೆ ಕ್ಷಣಗಣನೆ
ರವಿವಾರ
28-01-2018 ರವಿವಾರ ಸಮಯ ಬೆಳಿಗ್ಗೆ 9-00 ಘಂಟೆಗೆ ಮುಗ್ವಾದ ಸಭಾಭವನದ ಶಿಲಾನ್ಯಾಸ ಸಮಾರಂಭ
ಹೊನ್ನಾವರ: ನಾಮಧಾರಿ ಅಭಿವೃದ್ಧಿ ಸಂಘ ಮುಗ್ವಾದ ಸಭಾಭವನದ ಶಿಲಾನ್ಯಾಸ ಸಮಾರಂಭವು ದಿನಾಂಕ 28-01-2018 ರವಿವಾರ ಸಮಯ ಬೆಳಿಗ್ಗೆ 9-00 ಘಂಟೆಗೆ ಮುಗ್ವಾದಲ್ಲಿ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎನ್.ಎಮ್ ನಾಯ್ಕ ತಿಳಿಸಿದ್ದಾರೆ. ಅವರು ತಾವು ಕರೆದ ಪತ್ರಿಕಾಗೋಷ್ಟಿಯಲ್ಲಿ ಕಾರ್ಯಕ್ರಮದ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಕಾರ್ಯಕ್ರಮಕ್ಕೆ ಶಾಸಕರಾದ ಶಾರದಾ ಮೋಹನ ಶೇಟ್ಟಿ, ಮಂಕಾಳು … [Read more...] about 28-01-2018 ರವಿವಾರ ಸಮಯ ಬೆಳಿಗ್ಗೆ 9-00 ಘಂಟೆಗೆ ಮುಗ್ವಾದ ಸಭಾಭವನದ ಶಿಲಾನ್ಯಾಸ ಸಮಾರಂಭ