• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರವಿ ಶೆಟ್ಟಿ ಕವಲಕ್ಕಿ

ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಮಾರ್ಟಪೋನ್ ಗೆಲ್ಲುವ ಅವಕಾಶ

July 15, 2021 by Vishwanath Shetty 1 Comment

ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳು ಲಾಕ್ ಡೌನ್ ಅವಧಿಯಲ್ಲಿ ಸ್ಮಾರ್ಟಪೋನ್ ಗೆಲ್ಲುವ ಅವಕಾಶವನ್ನು ಕಾಂಗ್ರೇಸ್ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ವಿನೂತನ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ.ಕುಮಟಾ ಹೊನ್ನಾವರ ತಾಲೂಕಿನ 16 ವರ್ಷದೊಳಗಿನ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೂಲಕ ವಾಕ್ಸಿನ್ ಲಸಿಕೆಯ ಮಹತ್ವ ಹಾಗೂ ಸದುಪಯೋಗದ ಜೊತೆ ವಾಕ್ಸಿನ್ ಪಡೆಯಲು ಪೋತ್ಸಾಹಿಸುವ ರೀತಿಯಲ್ಲಿ ಹಾಡು, ನೃತ್ಯ, ಬರಹ, ನಾಟಕ, ಭಾಷಣ ಯಾವ ರೀತಿಯಲ್ಲಾದರೂ 2 ನಿಮಿಷದ … [Read more...] about ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಮಾರ್ಟಪೋನ್ ಗೆಲ್ಲುವ ಅವಕಾಶ

ಕವಲಕ್ಕಿಯಲ್ಲಿ ಹೊನ್ನಾವರ ತಾಲೂಕ ಕಾಂಗ್ರೆಸ್ ಯುವ ಘಟಕದಿಂದ ಪೆಟ್ರೂಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

June 14, 2021 by Vishwanath Shetty Leave a Comment

ಹೊನ್ನಾವರ ; ತಾಲೂಕಿನ ಕವಲಕ್ಕಿ ಪೆಟ್ರೂಲ್ ಬಂಕ್ ಎದುರು ರವಿವಾರ ಯುವ ಕಾಂಗ್ರೇಸ್ ವತಿಯಿಂದ ಪೆಟ್ರೂಲ್ ಡಿಸೇಲ್  ಹಾಗೂ ಅಗತ್ಯವಸ್ತು ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ಜರುಗಿತು. ಬೆಲೆ ನಿಯಂತ್ರಣ ಮಾಡುವಲ್ಲಿ ವಿಫಲವಾದ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಮೊಳಗಿಸಿ ಧರಣಿ ನಡೆಸಿದರು.  ಕಾಂಗ್ರೇಸ್ ಜಿಲ್ಲಾ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ಮಾತನಾಡಿ ಜನರು ಸಂಕಷ್ಟದಲ್ಲಿರುವಾಗ ಪೆಟ್ರೂಲ್ ದರ ಏರಿಕೆ ಮಾಡುತ್ತಲ್ಲೆ ಇದ್ದಾರೆ. ಅಲ್ಲದೇ ದಿನಸಿ ವಸ್ತುಗಳ … [Read more...] about ಕವಲಕ್ಕಿಯಲ್ಲಿ ಹೊನ್ನಾವರ ತಾಲೂಕ ಕಾಂಗ್ರೆಸ್ ಯುವ ಘಟಕದಿಂದ ಪೆಟ್ರೂಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ಸಿರಿ ಬಿ.ಎಸ್.ಡಬ್ಲು ಕಾಲೇಜಿನ ಗ್ರಾಮೀಣ ತರಬೇತಿ ಶಿಬಿರ ಸಮಾರೊಪ

October 8, 2018 by Vishwanath Shetty Leave a Comment

ಹೊನ್ನಾವರ:ಸಮಾಜಕ್ಕೆ ತನ್ನಿಂದಾಗುವ ಸೇವೆಯನ್ನು ಮಾಡಲು ಸದಾ ಕಾಲ ಸಿದ್ದರಿರುವ ವಿದ್ಯಾರ್ಥಿ ಸಮುದಾಯವೆಂದರೆ ಬಿ.ಎಸ್.ಡಬ್ಲು ವಿದ್ಯಾರ್ಥಿಗಳು. ಇವರು ಮುಂದಿನ ದಿನದಲ್ಲಿ ಉಜ್ವಲ ಭಾರತವನ್ನು ನಿರ್ಮಿಣಕ್ಕೆ ಮುನ್ನುಡಿ ಬರೆಯವರರು ಎಂದು ಜಿಲ್ಲಾ ಪಂಚಾಯತ ಸದಸ್ಯೆ ಶ್ರೀ ಕಲಾ ಶಾಸ್ತ್ರಿ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ತಾಲೂಕಿನ ನಗರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಅರೇಅಂಗಡಿ ಸಿರಿ ಬಿಎಸ್.ಡಬ್ಲು ಕಾಲೇಜಿನ ಗ್ರಾಮೀಣ ಸಮಾಜ ಕಾರ್ಯ ತರಬೇತಿ … [Read more...] about ಸಿರಿ ಬಿ.ಎಸ್.ಡಬ್ಲು ಕಾಲೇಜಿನ ಗ್ರಾಮೀಣ ತರಬೇತಿ ಶಿಬಿರ ಸಮಾರೊಪ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar