ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳು ಲಾಕ್ ಡೌನ್ ಅವಧಿಯಲ್ಲಿ ಸ್ಮಾರ್ಟಪೋನ್ ಗೆಲ್ಲುವ ಅವಕಾಶವನ್ನು ಕಾಂಗ್ರೇಸ್ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ವಿನೂತನ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ.ಕುಮಟಾ ಹೊನ್ನಾವರ ತಾಲೂಕಿನ 16 ವರ್ಷದೊಳಗಿನ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೂಲಕ ವಾಕ್ಸಿನ್ ಲಸಿಕೆಯ ಮಹತ್ವ ಹಾಗೂ ಸದುಪಯೋಗದ ಜೊತೆ ವಾಕ್ಸಿನ್ ಪಡೆಯಲು ಪೋತ್ಸಾಹಿಸುವ ರೀತಿಯಲ್ಲಿ ಹಾಡು, ನೃತ್ಯ, ಬರಹ, ನಾಟಕ, ಭಾಷಣ ಯಾವ ರೀತಿಯಲ್ಲಾದರೂ 2 ನಿಮಿಷದ … [Read more...] about ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಮಾರ್ಟಪೋನ್ ಗೆಲ್ಲುವ ಅವಕಾಶ
ರವಿ ಶೆಟ್ಟಿ ಕವಲಕ್ಕಿ
ಕವಲಕ್ಕಿಯಲ್ಲಿ ಹೊನ್ನಾವರ ತಾಲೂಕ ಕಾಂಗ್ರೆಸ್ ಯುವ ಘಟಕದಿಂದ ಪೆಟ್ರೂಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ
ಹೊನ್ನಾವರ ; ತಾಲೂಕಿನ ಕವಲಕ್ಕಿ ಪೆಟ್ರೂಲ್ ಬಂಕ್ ಎದುರು ರವಿವಾರ ಯುವ ಕಾಂಗ್ರೇಸ್ ವತಿಯಿಂದ ಪೆಟ್ರೂಲ್ ಡಿಸೇಲ್ ಹಾಗೂ ಅಗತ್ಯವಸ್ತು ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ಜರುಗಿತು. ಬೆಲೆ ನಿಯಂತ್ರಣ ಮಾಡುವಲ್ಲಿ ವಿಫಲವಾದ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಮೊಳಗಿಸಿ ಧರಣಿ ನಡೆಸಿದರು. ಕಾಂಗ್ರೇಸ್ ಜಿಲ್ಲಾ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ಮಾತನಾಡಿ ಜನರು ಸಂಕಷ್ಟದಲ್ಲಿರುವಾಗ ಪೆಟ್ರೂಲ್ ದರ ಏರಿಕೆ ಮಾಡುತ್ತಲ್ಲೆ ಇದ್ದಾರೆ. ಅಲ್ಲದೇ ದಿನಸಿ ವಸ್ತುಗಳ … [Read more...] about ಕವಲಕ್ಕಿಯಲ್ಲಿ ಹೊನ್ನಾವರ ತಾಲೂಕ ಕಾಂಗ್ರೆಸ್ ಯುವ ಘಟಕದಿಂದ ಪೆಟ್ರೂಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ
ಸಿರಿ ಬಿ.ಎಸ್.ಡಬ್ಲು ಕಾಲೇಜಿನ ಗ್ರಾಮೀಣ ತರಬೇತಿ ಶಿಬಿರ ಸಮಾರೊಪ
ಹೊನ್ನಾವರ:ಸಮಾಜಕ್ಕೆ ತನ್ನಿಂದಾಗುವ ಸೇವೆಯನ್ನು ಮಾಡಲು ಸದಾ ಕಾಲ ಸಿದ್ದರಿರುವ ವಿದ್ಯಾರ್ಥಿ ಸಮುದಾಯವೆಂದರೆ ಬಿ.ಎಸ್.ಡಬ್ಲು ವಿದ್ಯಾರ್ಥಿಗಳು. ಇವರು ಮುಂದಿನ ದಿನದಲ್ಲಿ ಉಜ್ವಲ ಭಾರತವನ್ನು ನಿರ್ಮಿಣಕ್ಕೆ ಮುನ್ನುಡಿ ಬರೆಯವರರು ಎಂದು ಜಿಲ್ಲಾ ಪಂಚಾಯತ ಸದಸ್ಯೆ ಶ್ರೀ ಕಲಾ ಶಾಸ್ತ್ರಿ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ತಾಲೂಕಿನ ನಗರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಅರೇಅಂಗಡಿ ಸಿರಿ ಬಿಎಸ್.ಡಬ್ಲು ಕಾಲೇಜಿನ ಗ್ರಾಮೀಣ ಸಮಾಜ ಕಾರ್ಯ ತರಬೇತಿ … [Read more...] about ಸಿರಿ ಬಿ.ಎಸ್.ಡಬ್ಲು ಕಾಲೇಜಿನ ಗ್ರಾಮೀಣ ತರಬೇತಿ ಶಿಬಿರ ಸಮಾರೊಪ