ಹೊನ್ನಾವರ : ಭಾರತದ ಹೆಮ್ಮೆ ಸಂಸ್ಕೃತ ಭಾಷೆಯ ಪ್ರಚಾರ ಪ್ರಸಾರಕ್ಕಾಗಿಯೇ ಸಮರ್ಪಿತವಾಗಿ ಶ್ರಮಿಸುತ್ತಿರುವ ಅಂತಾರಾಷ್ಟ್ರಿಯ ಸಂಸ್ಥೆ ಸಂಸ್ಕೃತ ಭಾರತಿಯು ೯-೨-೨೦೧೮, ಶನಿವಾರದಂದು ತಾಲೂಕಿನ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಒಂದು ದಿನದ ಜಿಲ್ಲಾ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದ ಉದ್ಘಾಟನೆಯನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ನಿಕಟಪೂರ್ವ ಕುಲಪತಿಗಳಾದ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ ನೆರವೇರಿಸಲಿದ್ದು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಭಾಷಾ … [Read more...] about ನಾಳೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಸಂಸ್ಕೃತ ಸಮ್ಮೇಳನ
ರಸಪ್ರಶ್ನೆ
ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ;ಪ್ರಕಾಶ ಪ್ರಭು
ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಹೊಂದಿ ತಮ್ಮ ಕ್ಷೇತ್ರದಲ್ಲಿ ಸಾಧಿಸುವುದರ ಮೂಲಕ ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ಎಂದು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಆಡಳಿತಾಧಿಕಾರಿ ಪ್ರಕಾಶ ಪ್ರಭು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ … [Read more...] about ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ;ಪ್ರಕಾಶ ಪ್ರಭು