ಭಟ್ಕಳ: ರಾಜ್ಯಾದ್ಯಂತ ಕೊರೋನ ಎರಡನೆ ಅಲೆ ನಿಯಂತ್ರಣದ ಉದ್ದೇಶದಿಂದ ತಡೆಗಟ್ಟಲುರಾಜ್ಯ ಸರ್ಕಾರವಾರಾಂತ್ಯದ ಕರ್ಫ್ಯೂ ಜಾರಿ ಮಾಡಿರುವ ಕ್ರಮಕ್ಕೆ ಭಟ್ಕಳ ತಾಲ್ಲೂಕಿನಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದೆ . ಕರ್ಫ್ಯೂ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಜನಜೀವನ ಸ್ತಬ್ಧಗೊಂಡಿದೆ. ವಾಹನ ಸಂಚಾರವೂ ಸಂಫೂರ್ಣ ಬಂದ್ ಆಗಿದ್ದು, ಶನಿವಾರ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಕೆಲವೇ ಕೆಲ ಬಸ್ ಗಳು ಸಂಚಾರ ನಡೆಸುತ್ತಿದ್ದು, ಉಳಿದಂತೆ ಬಹುತೇಕ ಬಸ್ ಗಳು … [Read more...] about ವಾರಾಂತ್ಯ ಕರ್ಫ್ಯೂ: ತಾಲೂಕಿನಲ್ಲಿ ಜನಜೀವನ ಸ್ತಬ್ಧ