ಹೊನ್ನಾವರ: “ಹಿರೆಬೈಲ್ ಪ್ರದೇಶವು ಅತ್ತ ಶಿರಸಿಗು ಅಲ್ಲ ಇತ್ತ ಭಟ್ಕಳಕ್ಕು ಅಲ್ಲದ ರೀತಿಯಲ್ಲಿ ಕಡೆಗಣನೆಯಾಗಿ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ.ತನ್ನ ಅವಧಿಯಲ್ಲಿ ಆಗಬೇಕಾದ ಕಾಮಗಾರಿಗಳನ್ನು ಸಾಧ್ಯವಾದಷ್ಟು ಪೂರ್ಣಗೊಳಿಸುವೆ” ಎಂದು ಭಟ್ಕಳ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಭರವಸೆ ವ್ಯಕ್ತಪಡಿಸಿದರು. ಹೊನ್ನಾವರ: ತಾಲೂಕಿನ ಹಿರೆಬೈಲ್-ಹೊಸ್ಗೋಡು ಗ್ರಾಮಸ್ಥರಿಂದ ಗ್ರಾಮದ ಶಂಭುಲಿಂಗೇಶ್ವರ ದೇವಾಲಯದಲ್ಲಿ ಭಟ್ಕಳ ಶಾಸಕ ಸುನಿಲ್ ನಾಯ್ಕ ಅವರಿಗೆ À ಅಭಿನಂದನಾ ಕಾರ್ಯಕ್ರಮ … [Read more...] about ಊರಿನಲ್ಲಿ ಆಗಬೆಕಾದ ಮೂಲಭೂತ ಸೌಕರ್ಯಗಳ ಬೇಡಿಕೆ ಮುಂದಿಟ್ಟು ಊರಿನ ಜನತೆ ಶಾಸಕರಿಗೆ ಮನವಿ
ರಸ್ತೆ
ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ
ಹೊನ್ನಾವರ: "ಕ್ಷೇತ್ರದೆಲ್ಲಡೆ ಮಾಜಿ ಶಾಸಕರ ಅವಧಿಯಲ್ಲಿ ಆಗಿರುವ ಕಳಪೆ ಕಾಮಗಾರಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು ಕಾಟಾಚಾರವೆಂಬಂತೆ ನಾಮಕಾವಸ್ಥೆ ಕಾಮಗಾರಿ ನಡೆಸಿದವರಿಗೆ ಶಿಕ್ಷೆ ಆಗಲೇಬೇಕು" ಎಂದು ಕಳಪೆ ಕಾಮಗಾರಿ ನಡೆಸಿದ ಖದಿಮರಿಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಎಚ್ಚರಿಕೆ ಘಂಟೆ ನೀಡಿದರು. ತಾಲೂಕಿನ ಖರ್ವಾ ಗ್ರಾಮದ ನಾಥಗೇರಿ ಮಹಾಸತಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ … [Read more...] about ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ
ಸೂರಜ್ ನಾಯ್ಕ ಸೋನಿ ಬ್ರಹತ್ ಪಾದಯಾತ್ರೆ;ಶ್ರೀ ಋಷಿಕುಮಾರ ಸ್ವಾಮಿಜಿ ಸಾಥ್
ಹೊನ್ನಾವರ: ಕುಮಟಾ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಬ್ರಹತ್ ಪಾದಯಾತ್ರೆಗೆ ಶ್ರೀ ಋಷಿಕುಮಾರ ಸ್ವಾಮಿಜಿ ಸಾಥ್ ನೀಡಿದರು, ಪಟ್ಟಣದ ದಂಡಿನದುರ್ಗಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸೂರಜ್ ದಂಪತಿಗಳು ತಮ್ಮ ಅಪಾರ ಬೆಂಬಲಿಗರೊಂದಿಗೆ ಪಾದಯಾತ್ರೆಯ ಮೂಲಕ ಪಟ್ಟಣದ ಬಜಾರ್ ರಸ್ತೆ ಮೂಲಕ ಪ್ರಮುಖ ಬೀದಿಗಳಲ್ಲಿ ಮತಯಾಚನೆ ಮಾಡಿ ಶರಾವತಿ ಸರ್ಕಲ್ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಸೂರಜ್ ನಾಯ್ಕ ಸೋನಿ ಮಾತನಾಡಿ ನನಗೆ ಬಿಜೆಪಿಯಿಂದ ಅನ್ಯಾಯವಾಗಿದೆ. … [Read more...] about ಸೂರಜ್ ನಾಯ್ಕ ಸೋನಿ ಬ್ರಹತ್ ಪಾದಯಾತ್ರೆ;ಶ್ರೀ ಋಷಿಕುಮಾರ ಸ್ವಾಮಿಜಿ ಸಾಥ್
ಮಂಗಳಾಂಬಾ ರಾವ್ ಅವರಿಗೆ ಶ್ರದ್ಧಾಂಜಲಿ
ಹೊನ್ನಾವರ .ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ(ರಿ),ಬಿ.ಎಮ್.ಸಂಯೋಜಿತ ಕಟ್ಟಡ ಕಾರ್ಮಿಕರ ಸಂಘ ತಾಲೂಕಾ ಘಟಕ ಮತ್ತು ಬಿ.ಎಮ್.ಎಸ್ £,À ಜಿಲ್ಲಾ ಘಟಕ ಕಾರವಾರ ಇವರು ಶ್ರದ್ಧಾಂಜಲಿ ಅರ್ಪಿಸಿದರು. ಹೊನ್ನಾವರ .ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ(ರಿ),ಬಿ.ಎಮ್.ಸಂಯೋಜಿತ ಕಟ್ಟಡ ಕಾರ್ಮಿಕರ ಸಂಘ ತಾಲೂಕಾ ಘಟಕ ಮತ್ತು ಬಿ.ಎಮ್.ಎಸ್ £,À ಜಿಲ್ಲಾ ಘಟಕ ಕಾರವಾರ ಇವರು ಶ್ರದ್ಧಾಂಜಲಿ ಅರ್ಪಿಸಿದರು. ರಾಜ್ಯ … [Read more...] about ಮಂಗಳಾಂಬಾ ರಾವ್ ಅವರಿಗೆ ಶ್ರದ್ಧಾಂಜಲಿ
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿ
ಹೊನ್ನಾವರ ತಾಲೂಕಿನ ಶರಾವತಿ (ಟಪ್ಪರ್) ಸರ್ಕಲ್ನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿಯನ್ನು ಜೆ.ಡಿ.ಎಸ್. ಪಕ್ಷದಿಂz ÀದಿÀ: 13- ರಂದು ಸೋಮವಾರ ಬೆಳಿಗ್ಗೆ 10-00 ಗಂಟೆಗೆ ಹಮ್ಮಿಕೊಳ್ಳಲಾಗಿದೆ, ಕೇಂದ್ರ ಸರ್ಕಾರ ಅಡುಗೆ ಅನಿಲ ದರವನ್ನು ಏರಿಕೆಯ ವಿರುದ್ಧ, ಕುಡಿಯುವ ನೀರು, ರಸ್ತೆ, ಮಂಕಿ ಏತ ನೀರಾವರಿ ಮೀನುಗಾರರ ಹಾಗೂ ರೈತರ ಸಾಲ ವiನ್ನಾ, 24 ಗಂಟೆ ವಿದ್ಯುತ್ ಪೂರೈಕೆ ಅತಿಕ್ರಮಣ ಜಾಗ ಮಂಜೂರಿ, ಅಡಿಕೆ … [Read more...] about ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿ