ಹಳಿಯಾಳ:ದಾಂಡೇಲಿ ಕಾಳಿನದಿಯಿಂದ ಹಳಿಯಾಳ ಪಟ್ಟಣಕ್ಕೆ ಪೂರೈಸಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ ನಡೆಸಲಾಗುತ್ತಿದ್ದು ಮೇಲಿಂದ ಮೇಲೆ ದುರಸ್ಥಿಯ ನೇಪವೊಡ್ಡಿ ಸರ್ಕಾರದ ಬೊಕ್ಕಸಕ್ಕೆ ಅಧಿಕಾರಿ, ಸಿಬ್ಬಂದಿಗಳು ಕತ್ತರಿ ಹಾಕುತ್ತಿದ್ದಾರೆಂದು ಹಳಿಯಾಳ ಪುರಸಭೆ ಆಡಳಿತ ಮಂಡಳಿ ಹಿರಿಯ ಸದಸ್ಯ ಸುರೇಶ ತಳವಾರ ಗಂಭೀರ ಆರೋಪ ಮಾಡಿದರು. ಪಟ್ಟಣದ ಪುರಸಭೆ ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಾಧಾರಣ ಸಭೆಯಲ್ಲಿ ಅವರು ಈ ಆರೋಪ ಮಾಡಿದರು. … [Read more...] about ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ
ರಸ್ತೆ
ಸೋಮವಾರರಂದು ಹೆಸ್ಕಾಂನ ಗ್ರಾಹಕರ ಸಭೆ
ದಾಂಡೇಲಿ :ನಗರದ ಹಳಿಯಾಳ ರಸ್ತೆಯಲ್ಲಿ ಹೆಸ್ಕಾಂನ ಕಚೇರಿಯಲ್ಲಿ ಸೋಮವಾರ ಮೇ 8 ರಂದು ಮಧ್ಯಾಹ್ನ 3 ಗಂಟೆಗೆ ಹೆಸ್ಕಾಂನ ಗ್ರಾಹಕರ ಸಭೆಯನ್ನು ಕರೆಯಲಾಗಿದೆ ಎಂದು ಸ್ಥಳೀಯ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಪುರುಷೋತ್ತಮ ಮಲ್ಯಾ ತಿಳಿಸಿದ್ದಾರೆ. ಶಿರಸಿಯ ಹೆಸ್ಕಾಂನ ಅಧಿಕ್ಷಕ ಅಭಿಯಂತರರಾದ ಕೃಷ್ಣಮೂರ್ತಿ ಸಬೆಯ ಅಧ್ಯಕ್ಷತೆ ವಹಿಸಲಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಬಹುದೆಂದು ಮಲ್ಯಾರವರು … [Read more...] about ಸೋಮವಾರರಂದು ಹೆಸ್ಕಾಂನ ಗ್ರಾಹಕರ ಸಭೆ
ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್
ಕಾರವಾರ:ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರೀಶಿಲನಾ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಗೈರಾಗುತ್ತಿರುವ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಅಸಮಧಾನ ವ್ಯಕ್ತವಾಯಿತು. ಈ ಬಗ್ಗೆ ಸದಸ್ಯರು ತೀವೃ ಆಕ್ರೋಶ ವ್ಯಕ್ತಪಡಿಸಿದರು. ಆರಂಭದಲ್ಲಿ ಸದಸ್ಯ ಪ್ರಶಾಂತ ಗೋವೇಕರ್ ಮಾತನಾಡಿ, ಕಿನ್ನರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಕೈಗೊಂಡಿರುವ ನಾಲ್ಕು ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಯಾವುದೇ … [Read more...] about ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್
ಬೈಕ್ಗೆ ಗುದ್ದಿದ ಬಸ್ : ಸವಾರ ಸ್ಪಾಟ್ ಡೆತ್
ಹೊನ್ನಾವರ :ತಾಲೂಕಿನ ಕೋಟೇಬೈಲ್ ಸಮೀಪದ ತೋಟದಮಕ್ಕಿ ರಸ್ತೆಯ ತಿರುವಿನಲ್ಲಿ ಬೈಕ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಗುದ್ದಿದ ಪರಿಣಾಮ ಗಂಬೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಸವಾರ ಹೆರಾವಲಿ ನಿವಾಸಿ ಪ್ರಸನ್ನ ತಿಮ್ಮಣ್ಣ ಭಟ್ಟ (31) ಮೃತಪಟ್ಟ ದುರ್ದೈವಿ. ಈತ ತನ್ನ ಯಮಹಾ ವೈಬಿಆರ್ ಬೈಕ್ನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಜನ್ನಕಡಕಲದಿಂದ ಹಡಿನಬಾಳದ ಕಡೆಗೆ ಸಾಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸು ಬಲವಾಗಿ ಗುದ್ದಿದೆ. ಇದರಿಂದ ತಲೆ … [Read more...] about ಬೈಕ್ಗೆ ಗುದ್ದಿದ ಬಸ್ : ಸವಾರ ಸ್ಪಾಟ್ ಡೆತ್
ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಳಿಯಾಳ:ಮಹಾತ್ಮಾ ಗಾಂಧಿ ಗ್ರಾಮ, ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಮಧ್ಯ, ಗುಟಕಾ ಮುಕ್ತ ಗ್ರಾಮದಲ್ಲಿ ದಿ.29, 30 ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶಿಷ್ಠ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಬಿಂಬಿಸುವ ನಿಟ್ಟಿನಲ್ಲಿ ಹಾಗೂ ವಿಜೃಂಭಣೆಯಿಂದ ನಡೆಸಲು ಸಿದ್ದತೆಗಳು ಅಂತಿಮ ಹಂತದಲ್ಲಿದ್ದು ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತೇರಗಾಂವ … [Read more...] about ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ