ಕಾರವಾರ: ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ದೂರದರ್ಶಿಯಾಗಿದ್ದ ಟಿಪ್ಪು ಸುಲ್ತಾನ್ ಜೀವನ ಅನುಕರಣೀಯ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಹೇಳಿದರು. ಜಿಲ್ಲಾ ರಂಗ ಮಂದಿರದಲ್ಲಿ ಶುಕ್ರವಾರ ನಡೆದ ಹಜರತ್ ಟಿಪ್ಪು ಸುಲ್ತಾನ್ ಜಯಂತೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಟಿಪ್ಪು ಸುಲ್ತಾನ್ ಒಬ್ಬ ರಾಜನಾಗಿದ್ದರೂ ಸೈನಿಕರಂತೆ ಹೋರಾಡಿದ ವ್ಯಕ್ತಿ. ರಾಕೇಟ್ ತಂತ್ರಜ್ಞಾನವನ್ನು ಬಳಸಿಕೊಂಡು ಯುದ್ದ ಸಾರಿದ ಸೇನಾನಿ. ಭೂ ಕಂದಾಯ ಸುದಾರಣಾ ನೀತಿಯಲ್ಲಿಯೂ ಟಿಪ್ಪುವಿನ … [Read more...] about ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ದೂರದರ್ಶಿಯಾಗಿದ್ದ ಟಿಪ್ಪು ಸುಲ್ತಾನ್ ಜೀವನ ಅನುಕರಣೀಯ; ಜಿಲ್ಲಾಧಿಕಾರಿ ಎಸ್.ಎಸ್.ನಕುಲ