ಹೊನ್ನಾವರ ಪಟ್ಟಣದ ಸೆಂಟ್ ಅಂತೋನಿ ಕ್ರೀಡಾಂಗಣದಲ್ಲಿ ಲಯನ್ಸ್ ಕ್ಲಬ್ ನಾಲ್ಕು ದಿನಗಳ ಕಾಲ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಆಹ್ವಾನಿತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯು ಕ್ರೀಡಾಭಿಮಾನಿಗಳ ರಸದೊತನ ನೀಡಿತು. ಪುರುಷರ ವಿಭಾಗದಲ್ಲಿ ಬಳ್ಳಾರಿಯ ಜಿಂದಾಲ್ ತಂಡ ಹಾಗೂ ಮಹಿಳೆಯರ ವಿಭಾಗದಲ್ಲಿ ಮೂಡಬಿದರೆಯ ಆಳ್ವಾಸ್ ತಂಡ ಪ್ರಶಸ್ತಿಯನ್ನು ಪಡೆದುಕೊಂಡವು. ಪಂದ್ಯಾವಳಿಯಲ್ಲಿ ರಾಜ್ಯ ವಿವಿಧ ಭಾಗಗಳಿಂದ ಪುರುಷರ 5 ಮತ್ತು ಮಹಿಳೆಯರ 4 ತಂಡಗಳು ಸೇರಿದಂತೆ ಪ್ರತಿಷ್ಠಿತ 9 ತಂಡಗಳು … [Read more...] about ಲಯನ್ಸ ಕ್ಲಬ್ ಹೊನ್ನಾವರ ಆಯೋಜಿಸಿದ ವಾಲಿಬಾಲ್ ಪಂದ್ಯಾವಳಿ ಪುರುಷರ ವಿಭಾಗದ ಬಳ್ಳಾರಿಯ ಜಿಂದಾಲ್ ತಂಡ ಮಹಿಳಾ ವಿಭಾಗದಲ್ಲಿ ಆಳ್ವಾಸ್ ತಂಡ ಚಾಂಪಿಯನ್.
ರಾಘವೇಂದ್ರ ಮೇಸ್ತ
ದೇಶವಿರೋಧಿ ಘೊಷಣೆ ಕೂಗುವವರನ್ನು ನಿಯಂತ್ರಿಸಲು ನೂತನ ಕಾನೂನು ರೂಪಿಸಿ !
ಸೈನಿಕರ ತಾಳ್ಮೆಗೆಡುವ ಮುನ್ನ ಸೈನಿಕರ ಮೇಲೆ ದಾಖಲಿಸಲಾದ ಅಪರಾಧವನ್ನು ಹಿಂಪಡೆಯಿರಿ ಮತ್ತು ಕಾಶ್ಮೀರದಲ್ಲಿ `ರಾಷ್ಟ್ರಪತಿ ಆಡಳಿತ' ಹೇರಿ ! - ಹಿಂದುತ್ವವಾದಿ ಸಂಘಟನೆಗಳ ಬೇಡಿಕೆ ಕಾಶ್ಮೀರದ ಸರ್ಕಾರವು ಒಂದೆಡೆ ಭಾರತೀಯ ಸೈನಿಕರ ಮೇಲೆ ಕಲ್ಲೆಸೆಯುವ 9730 ದೇಶದ್ರೋಹಿಗಳ ಮೇಲಿನ ಅಪರಾಧವನ್ನು ಹಿಂಪಡೆಯುತ್ತದೆ ಮತ್ತೊಂದೆಡೆ ಸೈನಿಕರು ಆತ್ಮರಕ್ಷಣೆಗಾಗಿ ಮಾಡಿದ ಕಾರ್ಯಾಚರಣೆಯಲ್ಲಿ ಇಬ್ಬರು ಕಲ್ಲುತೂರಾಟ ಮಾಡುವ ದೇಶದ್ರೋಹಿಗಳು ಮೃತಪಟ್ಟರೆಂದು ಸೈನಿಕರ ಮೇಲೆ ಅಪರಾಧವನ್ನು … [Read more...] about ದೇಶವಿರೋಧಿ ಘೊಷಣೆ ಕೂಗುವವರನ್ನು ನಿಯಂತ್ರಿಸಲು ನೂತನ ಕಾನೂನು ರೂಪಿಸಿ !