ಭಟ್ಕಳ: ಸಂಘಟನಾ ಶಕ್ತಿಯಿಂದ ಮಾತ್ರ ಹಿಂದೂ ಧರ್ಮವನ್ನು ನಾವು ಕಾಪಾಡಿಕೊಂಡು ಬರುವುದಕ್ಕೆ ಸಾಧ್ಯ ಎಂದು ಹಿಂದೂ ಜಾಗರಣಾ ವೇದಿಕೆಯ ಉತ್ತರ ಪ್ರಾಂತ ಸಂಚಾಯಕ ಕೃಷ್ಣಮೂರ್ತಿ ಹೇಳಿದರು. ಅವರು ಇಲ್ಲಿನ ಬೈಲೂರು ನೀರಗದ್ದೆಯಲ್ಲಿರುವ ರಾಘವೇಶ್ವರ ಸ್ವಾಮೀಜಿ ಹವ್ಯಕ ಸಭಾ ಭವನದಲ್ಲಿ ಏರ್ಪಡಿಸಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಭಟ್ಕಳದಲ್ಲಿ 1993ರ ಗಲಭೆಯ ಸಂದರ್ಭದಲ್ಲಿ ಹಿಂದೂ ಜಾಗರಣಾ ವೇದಿಕೆಯ … [Read more...] about ಸಂಘಟನಾ ಶಕ್ತಿಯಿಂದ ಮಾತ್ರ ಹಿಂದೂ ಧರ್ಮವನ್ನು ಕಾಪಾಡಿಕೊಂಡು ಬರುವುದಕ್ಕೆ ಸಾಧ್ಯ;ಕೃಷ್ಣಮೂರ್ತಿ